ಚಾಮುಂಡಿ ಬೆಟ್ಟದ ದೇವಾಲಯದಲ್ಲಿ ಹರಕೆ ಸೀರೆ ಮಾರಾಟದಿಂದ ಬರುವ ಆದಾಯವೆಷ್ಟು?
Recommended Video

ಮೈಸೂರು, ಅಕ್ಟೋಬರ್. 26: ಚಾಮುಂಡಿಬೆಟ್ಟಕ್ಕೆ ದಿನನಿತ್ಯ ಸಾವಿರಾರು ಜನರು ಬಂದು ತಾಯಿಯ ದರ್ಶನ ಪಡೆದು ಹೋಗುತ್ತಾರೆ. ಹೀಗೆ ಬಂದ ಭಕ್ತಾದಿಗಳು ಸಮರ್ಪಿಸಿದ ಹರಕೆ ಸೀರೆಗಳ ಮಾರಾಟದಿಂದ ದೇವಸ್ಥಾನಕ್ಕೆ ಒಂದು ವರ್ಷದಲ್ಲಿ ಸುಮಾರು 1 ಕೋಟಿ ರೂ.ವರೆಗೆ ಆದಾಯ ಬರುತ್ತದೆ.
ವಿಶೇಷ ದಿನಗಳೂ ಸೇರಿದಂತೆ ವರ್ಷವಿಡೀ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರು ಶ್ರೀ ಚಾಮುಂಡೇಶ್ವರಿ ಅಮ್ಮನವರಿಗೆ ರೇಷ್ಮೆ, ಕಾಟನ್ ಸೇರಿದಂತೆ 300 ರೂ.ನಿಂದ 10,000 ರೂ.ಗಳ ಬೆಲೆಯ ಸೀರೆಗಳನ್ನು ಹರಕೆಯಾಗಿ ಸಮರ್ಪಿಸಿ ರಶೀದಿ ಪಡೆಯುತ್ತಾರೆ.
ಪ್ರತಿ ವರ್ಷ ಅಂದಾಜು 1 ರಿಂದ 2 ಕೋಟಿ ರೂ.ಆದಾಯ ಈ ಹರಕೆ ಸೀರೆ ಮಾರಾಟದಲ್ಲಿ ಬರುತ್ತದೆ. ಈ ಆದಾಯವನ್ನು ಅನ್ನ ದಾಸೋಹಕ್ಕೆ ಬಳಸುತ್ತಾರೆ.

ಇತ್ತ ಭಕ್ತರಲ್ಲಿ ಹರಕೆ ಸೀರೆಯನ್ನು ತೆಗೆದುಕೊಂಡರೆ ಒಳ್ಳೆಯದಾಗುವುದಿಲ್ಲ ಎಂಬ ಭಾವನೆಯಿದೆ. ಆದರೆ ಈ ಭಾವನೆ ಸುಳ್ಳು. ಈ ಸೀರೆಯನ್ನು ಕೊಂಡುಕೊಂಡರೆ ದೇವರ ಆಶೀರ್ವಾದ ದೊರೆಯುತ್ತದೆ. ಪ್ರಸಾದದ ರೂಪದಲ್ಲಿ ಕುಂಕುಮ ಪಡೆದ ಹಾಗೆ, ಹರಕೆ ಸೀರೆಗಳನ್ನು ಪ್ರಸಾದದ ರೀತಿಯಲ್ಲೆ ಪಡೆದುಕೊಳ್ಳುತ್ತಾರೆ ಎನ್ನುತ್ತಾರೆ ಲೆಕ್ಕ ಪರಿಶೋಧಕರು.
ದೇಶದ ಶ್ರೀಮಂತ ದೇವಸ್ಥಾನಗಳಲ್ಲಿ ಚಾಮುಂಡಿ ಬೆಟ್ಟದ ದೇವಾಲಯವೂ ಒಂದು. ಅಷ್ಟೇ ಅಲ್ಲದೇ, ವಿವಿಧ ಧಾರ್ಮಿಕ ಕೈಂಕರ್ಯ, ವಿಶೇಷ ಪೂಜೆ, ಹುಂಡಿ, ಅಲಂಕಾರಗಳಿಂದ ಹಾಗೂ ಭಕ್ತರಿಂದ ಬರುವ ವಿವಿಧ ರೂಪದ ಸೇವಾ ಶುಲ್ಕಗಳೂ ಸಹ ದೇವಾಲಯದ ಸಂಪನ್ಮೂಲವನ್ನು ಹೆಚ್ಚಿಸುತ್ತದೆ ಎಂದು ಮೂಲಗಳು ತಿಳಿಸಿವೆ.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ












Click it and Unblock the Notifications