ಮೈಸೂರಿನಲ್ಲಿ ವ್ಯಂಗ್ಯಚಿತ್ರಕಾರ ಆರ್.ಕೆ. ಲಕ್ಷ್ಮಣ್ ಜನ್ಮಶತಮಾನೋತ್ಸವ
ಮೈಸೂರು, ಅಕ್ಟೋಬರ್ 31: "ಸಾವಿರ ಪದಗಳಲ್ಲಿ ಹೇಳಬಹುದಾದ್ದನ್ನು ಕೇವಲ ಒಂದು ವ್ಯಂಗ್ಯ ಚಿತ್ರದ ಮೂಲಕ ಜನಸಾಮಾನ್ಯನಿಗೂ ತಲುಪಿಸಿದವರು ಖ್ಯಾತ ವ್ಯಂಗ್ಯ ಚಿತ್ರಕಾರ ಆರ್ ಕೆ.ಲಕ್ಷ್ಮಣ್" ಎಂದರು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ.
ಶನಿವಾರ ರಾಮಾನುಜ ರಸ್ತೆಯಲ್ಲಿರುವ ಮೈಸೂರು ಆರ್ಟ್ ಗ್ಯಾಲರಿಯಲ್ಲಿ ಕರ್ನಾಟಕ ವ್ಯಂಗ್ಯ ಚಿತ್ರಕಾರರ ಸಂಘ, ಬೆಂಗಳೂರು ಇವರ ಪ್ರಾಯೋಜಕತ್ವದಲ್ಲಿ ವಿಶ್ವವಿಖ್ಯಾತ ವ್ಯಂಗ್ಯಚಿತ್ರಕಾರ ದಿ.ಆರ್.ಕೆ.ಲಕ್ಷ್ಮಣ್ ಅವರ ಜನ್ಮಶತಮಾನೋತ್ಸವ ಆಚರಣೆ ಹಾಗೂ ಖ್ಯಾಯ ವ್ಯಂಗ್ಯ ಚಿತ್ರಕಾರ ಹಾಗೂ ಫುಲ್ ಬ್ರೈಟರ್ ಎಂ.ವಿ.ನಾಗೇಂದ್ರಬಾಬು ಅವರ ಆರ್.ಕೆ.ಲಕ್ಷ್ಮಣ್ ಅವರೊಂದಿಗಿನ ಒಡನಾಟದ ಭಾವಚಿತ್ರ ಹಾಗೂ ಲೇಖನಗಳ ಪ್ರದರ್ಶನದಲ್ಲಿ ಪಾಲ್ಗೊಂಡು ಮಾತನಾಡಿದರು.
ಪದ್ಮಭೂಷಣ, ಪದ್ಮವಿಭೂಷಣ ಎರಡೂ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದ ಮಹಾನ್ ವ್ಯಂಗ್ಯಚಿತ್ರಕಾರ ಆರ್.ಕೆ. ಲಕ್ಷ್ಮಣ್. ಭಾರತದ ಆಡಳಿತವನ್ನು ಪ್ರಶ್ನೆ ಮಾಡುತ್ತ ಹೋಗುವ ಇಡೀ ನಲ್ವತ್ತು ವರ್ಷಗಳ ಜರ್ನಿ ಇದೆಯಲ್ಲ ಅದೇ ವಿಶೇಷ. ಇಡೀ ಭಾರತದ ಪತ್ರಿಕಾ ಲೋಕಕ್ಕೆ ಹೊಸ ಹುರುಪು ನೀಡಿದವರು ಎಂದು ಬಣ್ಣಿಸಿದರು.

"ಆರ್ ಕೆ.ಲಕ್ಷ್ಮಣ್. ಅವರ ವ್ಯಂಗ್ಯಚಿತ್ರದಲ್ಲಿ ತೀಕ್ಷ್ಣತೆ ಪ್ರಖರವಾಗಿರುತ್ತಿತ್ತು. ಒಂದು ಲೇಖನದಲ್ಲಿ ಹೇಳಬಹುದಾದ್ದನ್ನು ಕೇವಲ ಒಂದೇ ಒಂದು ವ್ಯಂಗ್ಯ ಚಿತ್ರದಲ್ಲಿ ಹೇಗೆ ಪ್ರಭಾವಶಾಲಿಯಾಗಿ ಜನರಿಗೆ ದಾಟಿಸುತ್ತಿದ್ದರು ಎಂಬುದೇ ಅವರ ವಿಶೇಷತೆ. ಆ ಕಲೆಯನ್ನು ವರ್ಣಿಸಲು ಸಾಧ್ಯವಿಲ್ಲ" ಎಂದರು.
-
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral -
BESCOM Mithra: 'ಬೆಸ್ಕಾಂ ಮಿತ್ರ' ಸೇವೆ ತಾತ್ಕಾಲಿಕ ಸ್ಥಗಿತ, ಸುಧಾರಿತ ವ್ಯವಸ್ಥೆ ಶೀಘ್ರವೇ ಲಭ್ಯ












Click it and Unblock the Notifications