ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿಕನ್ ಅಂಗಡಿ ಸ್ವಚ್ಛ ಮಾಡಿ ಎಂದಿದ್ದಕ್ಕೆ ಹಲ್ಲೆ ಮಾಡಿದ ಮಾಲೀಕ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಮಾರ್ಚ್ 17: ಹಕ್ಕಿಜ್ವರ ಭೀತಿಯ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾಡಳಿತದ ನಿರ್ದೇಶನದಂತೆ ತಮ್ಮ ಮನೆ ಪಕ್ಕ ಇದ್ದ ಚಿಕನ್ ಅಂಗಡಿಯನ್ನು ಸ್ವಚ್ಛಗೊಳಿಸಿ ಎಂದು ಹೇಳಿದ ಕುಟುಂಬದವರ ಮೇಲೆ ಅಂಗಡಿ ಮಾಲೀಕ ಹಲ್ಲೆ ಮಾಡಿರುವ ಘಟನೆ ನಗರದ ಕುಂಬಾರಕೊಪ್ಪಲಿನಲ್ಲಿ ನಡೆದಿದೆ.

Recommended Video

ಮೈಲಾಪುರ ವಿಚಿತ್ರ ಆಚರಣೆ ಗ್ರಾಮವಿದು | Oneindia Kannada

ಹಕ್ಕಿಜ್ವರ ಭೀತಿಯ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾಡಳಿತದ ನಿರ್ದೇಶನದಂತೆ ತಮ್ಮ ಮನೆ ಪಕ್ಕ ಇದ್ದ ಚಿಕನ್ ಅಂಗಡಿಯನ್ನು ಸ್ವಚ್ಛಗೊಳಿಸಿ ಎಂದು ಹೇಳಿದ ಕುಟುಂಬದವರ ಮೇಲೆ ಅಂಗಡಿ ಮಾಲೀಕ ಹಲ್ಲೆ ಮಾಡಿರುವ ಘಟನೆ ನಗರದ ಕುಂಬಾರಕೊಪ್ಪಲಿನಲ್ಲಿ ನಡೆದಿದೆ.

ಮೈಸೂರಿನಲ್ಲೀಗ ಹಕ್ಕಿಜ್ವರ; ಕೋಳಿ, ಪಕ್ಷಿಗಳನ್ನು ಕೊಲ್ಲಲು ನಿರ್ಧಾರಮೈಸೂರಿನಲ್ಲೀಗ ಹಕ್ಕಿಜ್ವರ; ಕೋಳಿ, ಪಕ್ಷಿಗಳನ್ನು ಕೊಲ್ಲಲು ನಿರ್ಧಾರ

ಈ ಹಿನ್ನೆಲೆಯಲ್ಲಿ ಕುಟುಂಬದವರು ತಮ್ಮ ಮನೆಯ ಪಕ್ಕದಲ್ಲೇ ಇದ್ದ ಚಿಕನ್ ಅಂಗಡಿ ಮಾಲೀಕನಿಗೆ ಈ ಬಗ್ಗೆ ತಿಳಿಸಿದಾಗ, ಆಕ್ರೋಶಗೊಂಡ ಮಾಲೀಕನು ಕುಟುಂಬದವರ ಮೇಲೆ ಹಲ್ಲೆ ಮಾಡಿದ್ದಾನೆ.

Chicken Shop Owner Attack On Public In Mysuru

ಈ ಸಂದರ್ಭದಲ್ಲಿ ಅಕ್ಕಪಕ್ಕದಲ್ಲಿ ಇದ್ದ ಜನರು ಇಬ್ಬರನ್ನು ಸಮಾಧಾನ ಮಾಡಿದ್ದಾರೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ಸಂಬಂಧ ಹಲ್ಲೆ ಮಾಡಲು ಬಂದ ಚಿಕನ್ ಅಂಗಡಿಯ ಮಾಲೀಕನ ವಿರುದ್ಧ ಸಿಸಿಟಿವಿ ದೃಶ್ಯಗಳನ್ನು ಆಧಾರವಾಗಿಟ್ಟುಕೊಂಡು ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

English summary
Chicken shop owner assault to public this incident happened in Kumbarakoppalu, Mysuru city.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X