ಮೈಸೂರಿನಲ್ಲಿ ಮತ್ತೆ ಹೆಡೆಯೆತ್ತಿದ ಮಕ್ಕಳ ಮಾರಾಟ ಜಾಲ
ಮೈಸೂರಿನಲ್ಲಿ ಇತ್ತೀಚೆಗೆ ಮಕ್ಕಳ ಅಪಹರಣ ಪ್ರಕರಣಗಳು ಮರುಕಳಿಸಿವೆ. ಇತ್ತೀಚೆಗೆ ನಾಲ್ಕು ಮಕ್ಕಳ ಅಪಹರಣವಾಗಿವೆ. ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿದ್ದು ತನಿಖೆ ಮುಂದುವರಿದಿದೆ.
ಮೈಸೂರು, ಜೂನ್ 24: ಕೆಲ ದಿನಗಳ ಹಿಂದೆ ಮಕ್ಕಳ ಪೋಷಕರಲ್ಲಿ ಹುಯಿಲೆಬ್ಬಿಸಿ ಆನಂತರ ಪೊಲೀಸರ ಸತತ ಪ್ರಯತ್ನದಿಂದ ಕಣ್ಮರೆಯಾಗಿದ್ದ ಮಕ್ಕಳ ಮಾರಾಟ ಜಾಲ ಈಗ ಮತ್ತೆ ತಲೆಯೆತ್ತಿದೆ.
ಇತ್ತೀಚೆಗೆ, ಮೈಸೂರಿನಲ್ಲಿ ನಾಲ್ಕು ಮಕ್ಕಳನ್ನು ಅಪಹರಿಸಿರುವ ಚೋರರು ಮತ್ತೆ ತಮ್ಮ ಕೃತ್ರಿಮತೆ ಮೆರೆದಿದ್ದಾರೆ. ಯಾಸೀನ್, ಅನ್ನಾನ್, ಮುನ್ನಾನ್ ಕಾಣೆಯಾಗಿರುವ ಮಕ್ಕಳು.

ಜೀಜ್ ಸೇಠ್ ನಗರ, ಶಾಂತಿ ನಗರ, ಗೌಸಿಯಾ ನಗರದಲ್ಲಿ ಈ ಅಪಹರಣ ಪ್ರಕರಣಗಳು ದಾಖಲಾಗಿವೆ. ರಂಜಾನ್ ಹಬ್ಬದ ಹಿನ್ನೆಲೆ ರಸ್ತೆಯಲ್ಲಿ ಆಟುವಾಡುತ್ತಿದ್ದ ಮಕ್ಕಳನ್ನು ಪುಸಲಾಯಿಸಿ ಅಪಹರಣ ಮಾಡಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ.

ಕಳ್ಳರಿಂದ ತಪ್ಪಿಸಿಕೊಂಡು ಬಂದ ರೇಹಾನ್ ಎಂಬ ಮಗು ಅಪಹರಣದ ಬಗ್ಗೆ ಮಾಹಿತಿ ನೀಡಿದ್ದು, ಆ ಮಾಹಿತಿಯನ್ನು ಕಲೆಹಾಕಿರುವ ಉದಯಗಿರಿ ಪೊಲೀಸ್ ಠಾಣೆಯ ಸಿಬ್ಬಂದಿ ಈ ಪ್ರಕರಣಗಳನ್ನು ಬೇಧಿಸಲು ಸಿದ್ಧವಾಗಿದ್ದಾರೆ.
More From
-
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ












Click it and Unblock the Notifications