ಮೈಸೂರಿನಲ್ಲಿ ಮತ್ತೆ ಹೆಡೆಯೆತ್ತಿದ ಮಕ್ಕಳ ಮಾರಾಟ ಜಾಲ
ಮೈಸೂರಿನಲ್ಲಿ ಇತ್ತೀಚೆಗೆ ಮಕ್ಕಳ ಅಪಹರಣ ಪ್ರಕರಣಗಳು ಮರುಕಳಿಸಿವೆ. ಇತ್ತೀಚೆಗೆ ನಾಲ್ಕು ಮಕ್ಕಳ ಅಪಹರಣವಾಗಿವೆ. ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿದ್ದು ತನಿಖೆ ಮುಂದುವರಿದಿದೆ.
ಮೈಸೂರು, ಜೂನ್ 24: ಕೆಲ ದಿನಗಳ ಹಿಂದೆ ಮಕ್ಕಳ ಪೋಷಕರಲ್ಲಿ ಹುಯಿಲೆಬ್ಬಿಸಿ ಆನಂತರ ಪೊಲೀಸರ ಸತತ ಪ್ರಯತ್ನದಿಂದ ಕಣ್ಮರೆಯಾಗಿದ್ದ ಮಕ್ಕಳ ಮಾರಾಟ ಜಾಲ ಈಗ ಮತ್ತೆ ತಲೆಯೆತ್ತಿದೆ.
ಇತ್ತೀಚೆಗೆ, ಮೈಸೂರಿನಲ್ಲಿ ನಾಲ್ಕು ಮಕ್ಕಳನ್ನು ಅಪಹರಿಸಿರುವ ಚೋರರು ಮತ್ತೆ ತಮ್ಮ ಕೃತ್ರಿಮತೆ ಮೆರೆದಿದ್ದಾರೆ. ಯಾಸೀನ್, ಅನ್ನಾನ್, ಮುನ್ನಾನ್ ಕಾಣೆಯಾಗಿರುವ ಮಕ್ಕಳು.

ಜೀಜ್ ಸೇಠ್ ನಗರ, ಶಾಂತಿ ನಗರ, ಗೌಸಿಯಾ ನಗರದಲ್ಲಿ ಈ ಅಪಹರಣ ಪ್ರಕರಣಗಳು ದಾಖಲಾಗಿವೆ. ರಂಜಾನ್ ಹಬ್ಬದ ಹಿನ್ನೆಲೆ ರಸ್ತೆಯಲ್ಲಿ ಆಟುವಾಡುತ್ತಿದ್ದ ಮಕ್ಕಳನ್ನು ಪುಸಲಾಯಿಸಿ ಅಪಹರಣ ಮಾಡಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ.

ಕಳ್ಳರಿಂದ ತಪ್ಪಿಸಿಕೊಂಡು ಬಂದ ರೇಹಾನ್ ಎಂಬ ಮಗು ಅಪಹರಣದ ಬಗ್ಗೆ ಮಾಹಿತಿ ನೀಡಿದ್ದು, ಆ ಮಾಹಿತಿಯನ್ನು ಕಲೆಹಾಕಿರುವ ಉದಯಗಿರಿ ಪೊಲೀಸ್ ಠಾಣೆಯ ಸಿಬ್ಬಂದಿ ಈ ಪ್ರಕರಣಗಳನ್ನು ಬೇಧಿಸಲು ಸಿದ್ಧವಾಗಿದ್ದಾರೆ.
More From
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications