ಭುವನೇಶ್ವರಿ ದೇಗುಲಕ್ಕೆ ಹೋಗದ, ಮೈಸೂರು ಪೇಟ ನಿರಾಕರಿಸಿದ ಚಂಪಾ
ಮೈಸೂರು, ನವೆಂಬರ್ 24: ಇಲ್ಲಿ ನಡೆಯುತ್ತಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೆಲವು ಅನಿರೀಕ್ಷಿತಗಳು ಎದುರಾದವು. ಮೈಸೂರು ಅರಮನೆ ಆವರಣದಲ್ಲಿ ಇರುವ, ಇಡೀ ರಾಜ್ಯದ ಏಕೈಕ ಭುವನೇಶ್ವರಿ ದೇವಾಲಯಕ್ಕೆ ಮೆರವಣಿಗೆಗೂ ಉನ್ನ ಸಚಿವರಾದ ಮಹದೇವಪ್ಪ ಸೇರಿ ಇತರರು ತೆರಳಿದರು. ಅಲ್ಲಿ ಪೂಜೆ ಕೂಡ ಮಾಡಿಸಿದರು.
ಚಿತ್ರಗಳು : ಮೈಸೂರಲ್ಲಿ 83ನೇ ಸಾಹಿತ್ಯ ಸಮ್ಮೇಳನ ಸಂಭ್ರಮ
ಆದರೆ, ಸಮ್ಮೇಳನಾಧ್ಯಕ್ಷರಾದ ಚಂದ್ರಶೇಖರ ಪಾಟೀಲ (ಚಂಪಾ) ಭುವನೇಶ್ವರಿ ದೇವಾಲಯಕ್ಕೆ ತೆರಳಲಿಲ್ಲ. ಇನ್ನು ಅಧ್ಯಕ್ಷರಿಗೆ ತೊಡಿಸಲು ಕನ್ನಡ ಅಭಿಮಾನಿಗಳು ತಂದಿದ್ದ ಮೈಸೂರು ಪೇಟ ಧರಿಸುವುದಕ್ಕೆ ಕೂಡ ಚಂಪಾ ನಿರಾಕರಿಸಿದರು. ಇದರಿಂದ ಪೇಟ ತಂದಿದ್ದವರು ಪೇಚಿಗೆ ಸಿಕ್ಕಿದಂತೆ ಕಂಡು ಬಂದಿತು.

ಬಂಡಾಯ ಸಾಹಿತ್ಯದ ಹಿನ್ನೆಲೆಯ ಚಂದ್ರಶೇಖರ ಪಾಟೀಲರು ಸಂಪ್ರದಾಯದ ಹೆಸರಿನಲ್ಲಿನ ಗುಲಾಮಗಿರಿಯನ್ನು ಹಾಗೂ ಮೌಢ್ಯವನ್ನು ಧಿಕ್ಕರಿಸಿದವರು. ಮತ್ತು ಅವುಗಳ ವಿರುದ್ಧ ಹೋರಾಟ-ಚಳವಳಿಗಳನ್ನು ರೂಪಿಸಿ, ಧ್ವನಿ ಎತ್ತಿದವರು. ಆದರೂ ಭುವನೇಶ್ವರಿ ದೇವಾಲಯಕ್ಕೆ ತೆರಳದಿರುವುದು ಹಾಗೂ ಪೇಟ ತೊಡಿಸಲು ಬಂದಾಗ ನಿರಾಕರಿಸಿರುವುದು ಆ ಬಗ್ಗೆ ಭಾವನಾತ್ಮಕ ನಂಟು ಹೊಂದಿದವರಿಗೆ ನೋವುಂಟು ಮಾಡಿದೆ.
-
Kannada Books: ಓದುಗರಷ್ಟು ಪ್ರಾಮಾಣಿಕತೆ ಪುಸ್ತಕ ಮಳಿಗೆ ಮಾಡಿರುವವರಿಗಿಲ್ಲ: ರಾಜೇಂದ್ರ ಪ್ರಸಾದ್ ಬರಹ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
Amulya: ಕಿರುತೆರೆಗೆ ಮರಳಿದ 'ಕಮಲಿ' ಖ್ಯಾತಿಯ ಅಮೂಲ್ಯ: 'ಮಹಾಲಕ್ಷ್ಮಿ ಮದುವೆ' ಮೂಲಕ ಹೊಸ ಪಯಣ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ












Click it and Unblock the Notifications