ರವಿ ಬೆಳಗೆರೆ ಬಂಧನದ ಬಗ್ಗೆ ಪೊಲೀಸರು ಮಾಹಿತಿ ನೀಡಿಲ್ಲ: ಸಿದ್ದು
ಮೈಸೂರು, ಡಿಸೆಂಬರ್ 9: ಇಡೀ ದೇಶದ್ಯಾಂತ ಸುದ್ದಿ ಮಾಡಿದ ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ ಆರೋಪದ ಮೇಲೆ ಬಂಧಿತರಾಗಿರುವ ಹಾಯ್ ಬೆಂಗಳೂರ್ ಸಂಪಾದಕ- ಪತ್ರಕರ್ತ ರವಿ ಬೆಳಗೆರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದಾರೆ.
ರವಿ ಬೆಳಗೆರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಮೈಸೂರಿನಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆ ಉತ್ತರಿಸಿದ ಸಿದ್ದರಾಮಯ್ಯ, " ರವಿ ಬೆಳಗೆರೆಯವರನ್ನು ಏತಕ್ಕಾಗಿ ಬಂಧಿಸಿದ್ದಾರೆಂದು ಗೊತ್ತಿಲ್ಲ. ಮಾಹಿತಿ ಪಡೆದುಕೊಂಡು ಪ್ರತಿಕ್ರಿಯೆ ನೀಡುತ್ತೇನೆ" ಎಂದರು.

ರವಿ ಬೆಳಗೆರೆ ಬಂಧನದ ಬಗ್ಗೆ ಪೊಲೀಸರೊಂದಿಗೆ ಮಾತನಾಡಿಲ್ಲ ಮತ್ತು ಯಾವುದೇ ಚರ್ಚಿಸಿಲ್ಲ. ಏನೇ ಇದ್ದರೂ ಪೊಲೀಸರೂ ಕ್ರಮ ಕೈಗೊಳ್ಳುತ್ತಾರೆ ಎಂದು ತಿಳಿಸಿದರು.
ಗೌರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾರ್ಪ್ ಶೂಟರ್ ತಾಹೀರ್ ಹುಸೇನ್ ಅಲಿಯಾಸ್ ಅನೂಪ್ ಗೌಡ ಎಂಬಾತನನ್ನು ಹೊಸೂರಿನ ಲಾಡ್ಜಿನಲ್ಲಿ ಬಂಧಿಸಿ ವಿಚಾರಣೆ ನಡೆಸಲಾಗಿತ್ತು. ಈ ವೇಳೆ ವೆಪನ್ ಡೀಲರ್ ವಿಜಯಪುರದ ಚಡಚಣದ ಶಶಿಧರ ಮುಂಡೆವಾಡಗಿ ಎನ್ನುವಾತ ಹೇಸರು ಹೇಳಿದ್ದ.
ಬಳಿಕ ಶಶಿಧರ ಮುಂಡೆವಾಡಗಿ ಎಂಬಾತನನ್ನು ಡಿಸೆಂಬರ್ 07ರಂದು ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆ ಆತ ರವಿ ಬೆಳಗೆರೆ ಅವರು ಸುಪಾರಿ ನೀಡಿರುವ ಬಗ್ಗೆ ಬಾಯ್ಬಿಟ್ಟಿದ್ದಾನೆ. ಈ ಹಿನ್ನೆಯಲ್ಲಿ ರವಿ ಬೆಳಗೆರೆಯವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications