Get Updates
Get notified of breaking news, exclusive insights, and must-see stories!

ಕಾಂಗ್ರೆಸ್ ಹಣದ ಹೊಳೆ ಹರಿಸಿದೆ - ಶ್ರೀನಿವಾಸ್ ಪ್ರಸಾದ್

ನಂಜನಗೂಡು, ಏಪ್ರಿಲ್ 9: ಕ್ಷೇತ್ರದಲ್ಲಿ (ನಂಜನಗೂಡು) ಕಾಂಗ್ರೆಸ್ ಮಂದಿ ಹಣದ ಹೊಳೆ ಹರಿಸಿದ್ದು ನನಗೆ ಬೇಸರ ತಂದಿದೆ. ಆದರೆ ಜನರು ಹಣಕ್ಕೆ ಬೆಲೆ ಕೊಡಲ್ಲ ಎಂದು ನಂಜನಗೂಡು ಬಿಜೆಪಿ ಅಭ್ಯರ್ಥಿ ವಿ.ಶ್ರೀನಿವಾಸ್ ಪ್ರಸಾದ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.[LIVE ಗುಂಡ್ಲುಪೇಟೆ: ಮತದಾರರಲ್ಲಿ ಉತ್ಸಾಹ, ಶೇಕಡಾ 17 ಮತದಾನ]

ನಂಜನಗೂಡಿನಲ್ಲಿ ಇಂದು ಮಾತನಾಡಿದ ಶ್ರೀನಿವಾಸ್ ಪ್ರಸಾದ್, "ನಂಜನಗೂಡಿನಲ್ಲಿ ನೇರ ಹಣಾಹಣಿ ಇದೆ. ಇದು ದುರಹಂಕಾರ- ಸ್ವಾಭಿಮಾನದ ನಡುವಿನ ಹೋರಾಟವಾಗಿದೆ. ಕಾಂಗ್ರೆಸ್ ನವರು ಹಣದ ಹೊಳೆ ಹರಿಸುತ್ತಿದ್ದಾರೆ. ಇದರಿಂದ ಗೆಲುವಿನ ಅಂತರ ಕಡಿಮೆಯಾಗುತ್ತದೆ ಅದರೇ ಗೆಲುವು ನನ್ನದೆ," ಎಂದು ವಿಶ್ವಾಸ ವ್ಯಕ್ತಪಡಿಸಿದರು.[ಕೊರಳಲ್ಲಿ ಕಾಂಗ್ರೆಸ್ ಶಾಲು, ನೀತಿ ಸಂಹಿತೆ ಉಲ್ಲಂಘಿಸಿದ ಕಳಲೆ]

Congress spent huge money – V Srinivasa Prasad

"ಹಣದ ಹೊಳೆಯಲ್ಲಿ ಚಾಮುಂಡೇಶ್ವರಿ ಬೈ ಎಲಕ್ಷನ್ ಅನ್ನೇ ಮೀರಿಸುತ್ತಿದ್ದು, ಹಣ ಹಂಚುವುದರಲ್ಲಿ ಕೆಳ ಮಟ್ಟದ ಪೊಲೀಸರು ಶಾಮೀಲಾಗಿದ್ದಾರೆ," ಎಂದು ಆರೋಪಿಸಿದ ಶ್ರೀನಿವಾಸ್ ಪ್ರಸಾದ್, ರಾಜ್ಯದಲ್ಲಿ ಇಂತಹ ಭ್ರಷ್ಟನೆ ನೋಡಿರಲಿಲ್ಲ. ಚುನಾವಣೆಗೆ ಮುಖ್ಯಮಂತ್ರಿಗಳು ಈ ಮಟ್ಟಕ್ಕೆ ಇಳಿದಿದ್ದಾರೆ ಎಂದು ಕಿಡಿ ಕಾರಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+