ಕಾಂಗ್ರೆಸ್ ಹಣದ ಹೊಳೆ ಹರಿಸಿದೆ - ಶ್ರೀನಿವಾಸ್ ಪ್ರಸಾದ್
ನಂಜನಗೂಡು, ಏಪ್ರಿಲ್ 9: ಕ್ಷೇತ್ರದಲ್ಲಿ (ನಂಜನಗೂಡು) ಕಾಂಗ್ರೆಸ್ ಮಂದಿ ಹಣದ ಹೊಳೆ ಹರಿಸಿದ್ದು ನನಗೆ ಬೇಸರ ತಂದಿದೆ. ಆದರೆ ಜನರು ಹಣಕ್ಕೆ ಬೆಲೆ ಕೊಡಲ್ಲ ಎಂದು ನಂಜನಗೂಡು ಬಿಜೆಪಿ ಅಭ್ಯರ್ಥಿ ವಿ.ಶ್ರೀನಿವಾಸ್ ಪ್ರಸಾದ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.[LIVE ಗುಂಡ್ಲುಪೇಟೆ: ಮತದಾರರಲ್ಲಿ ಉತ್ಸಾಹ, ಶೇಕಡಾ 17 ಮತದಾನ]
ನಂಜನಗೂಡಿನಲ್ಲಿ ಇಂದು ಮಾತನಾಡಿದ ಶ್ರೀನಿವಾಸ್ ಪ್ರಸಾದ್, "ನಂಜನಗೂಡಿನಲ್ಲಿ ನೇರ ಹಣಾಹಣಿ ಇದೆ. ಇದು ದುರಹಂಕಾರ- ಸ್ವಾಭಿಮಾನದ ನಡುವಿನ ಹೋರಾಟವಾಗಿದೆ. ಕಾಂಗ್ರೆಸ್ ನವರು ಹಣದ ಹೊಳೆ ಹರಿಸುತ್ತಿದ್ದಾರೆ. ಇದರಿಂದ ಗೆಲುವಿನ ಅಂತರ ಕಡಿಮೆಯಾಗುತ್ತದೆ ಅದರೇ ಗೆಲುವು ನನ್ನದೆ," ಎಂದು ವಿಶ್ವಾಸ ವ್ಯಕ್ತಪಡಿಸಿದರು.[ಕೊರಳಲ್ಲಿ ಕಾಂಗ್ರೆಸ್ ಶಾಲು, ನೀತಿ ಸಂಹಿತೆ ಉಲ್ಲಂಘಿಸಿದ ಕಳಲೆ]

"ಹಣದ ಹೊಳೆಯಲ್ಲಿ ಚಾಮುಂಡೇಶ್ವರಿ ಬೈ ಎಲಕ್ಷನ್ ಅನ್ನೇ ಮೀರಿಸುತ್ತಿದ್ದು, ಹಣ ಹಂಚುವುದರಲ್ಲಿ ಕೆಳ ಮಟ್ಟದ ಪೊಲೀಸರು ಶಾಮೀಲಾಗಿದ್ದಾರೆ," ಎಂದು ಆರೋಪಿಸಿದ ಶ್ರೀನಿವಾಸ್ ಪ್ರಸಾದ್, ರಾಜ್ಯದಲ್ಲಿ ಇಂತಹ ಭ್ರಷ್ಟನೆ ನೋಡಿರಲಿಲ್ಲ. ಚುನಾವಣೆಗೆ ಮುಖ್ಯಮಂತ್ರಿಗಳು ಈ ಮಟ್ಟಕ್ಕೆ ಇಳಿದಿದ್ದಾರೆ ಎಂದು ಕಿಡಿ ಕಾರಿದರು.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications