Get Updates
Get notified of breaking news, exclusive insights, and must-see stories!

ಕೊರೊನಾ ಲಾಕ್ ಡೌನ್: ಸರಳವಾಗಿ ಬಸವ ಜಯಂತಿ ಆಚರಣೆ

ಮೈಸೂರು, ಏಪ್ರಿಲ್ 26: ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಲಾಕ್‌ಡೌನ್ ಇರುವುದರಿಂದ ಬಸವ ಜಯಂತಿಯನ್ನು ಸರಳವಾಗಿ ಆಚರಣೆ ಮಾಡಲಾಗುತ್ತಿದೆ ಎಂದು ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ಹೇಳಿದರು.

ಮೈಸೂರು ಜಿಲ್ಲಾಡಳಿತದಿಂದ ಬಸವೇಶ್ವರ ವೃತ್ತದಲ್ಲಿ ಬಸವ ಜಯಂತಿಯನ್ನು ಆಯೋಜನೆ ಮಾಡಲಾಗಿತ್ತು. ಬಸವೇಶ್ವರ ಪ್ರತಿಮೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಪುಷ್ಪಾರ್ಚನೆ ಮಾಡಿ ಮಾತನಾಡಿದರು.

ಲಾಕ್‌ಡೌನ್ ನಿಯಮ ಸಡಿಲಿಕೆ ವಿಚಾರದಲ್ಲಿ ಇನ್ನೂ ತೀರ್ಮಾನ ಆಗಿಲ್ಲ, ಮೈಸೂರಿನಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಬರುತ್ತಿದೆ. ಆದರೆ ಲಾಕ್‌ಡೌನ್ ಸಡಿಲಿಕೆ ಮಾಡುವ ಬಗ್ಗೆ ಇನ್ನಷ್ಟೇ ಚರ್ಚೆ ಆಗಬೇಕಿದೆ ಎಂದು ಸಚಿವ ಸೋಮಶೇಖರ್ ತಿಳಿಸಿದರು.

Corona Lockdown: Simply Basava Jayanti Celebration In Mysuru

ಎಂ.ಜಿ.ರಸ್ತೆ ಮಾರುಕಟ್ಟೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸಾಧ್ಯವಾಗುತ್ತಿಲ್ಲ ಎಂದು ಶಾಸಕರು ಹೇಳಿದ್ದರು, ಆ ಕಾರಣಕ್ಕಾಗಿ ಮಾರುಕಟ್ಟೆ ಸ್ಥಳಾಂತರ ಮಾಡಲು ಸೂಚನೆ ನೀಡಲಾಗಿದೆ ಎಂದರು.

ಏಕಾಏಕಿ ಬೇರೆ ಕಡೆ ಹೋಗಿ ವ್ಯಾಪಾರ ಮಾಡಿ ಅಂತ ಹೇಳಲು ಸಾಧ್ಯವಿಲ್ಲ, ಸ್ಥಳಾಂತರ ಆಗುವ ಜಾಗದಲ್ಲಿ ಮೂಲಸೌಕರ್ಯ ಒದಗಿಸಬೇಕೆಂದು ಮೈಸೂರಿನಲ್ಲಿ ಎಸ್.ಟಿ ಸೋಮಶೇಖರ್ ಹೇಳಿದರು.

Corona Lockdown: Simply Basava Jayanti Celebration In Mysuru

ಬಸವ ಜಯಂತಿ ಕಾರ್ಯಕ್ರಮದಲ್ಲಿ ಸಂಸದ ಪ್ರತಾಪ್ ಸಿಂಹ, ಮಾಜಿ ಸಚಿವ ಎಚ್.ವಿಶ್ವನಾಥ್, ಎಂ.ಕೆ.ಸೋಮಶೇಖರ್ ಸೇರಿದಂತೆ ಪ್ರಮುಖರು ಭಾಗಿಯಾಗಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+