ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರಿನಲ್ಲಿ ಪ್ರತಿಮೆಗಳಿಗೂ ಮಾಸ್ಕ್ ಹಾಕುವ ಮೂಲಕ ಜಾಗೃತಿ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಮೇ 22: ವಿಶ್ವವನ್ನೇ ತಲ್ಲಣಗೊಳಿಸಿರುವ ಮಹಾಮಾರಿ ಕೊರೊನಾ ವೈರಸ್ ಸೋಂಕನ್ನು ನಿಯಂತ್ರಿಸಲು ಇಡೀ ದೇಶವೇ ಒಂದಾಗಿದೆ. ಕೋವಿಡ್-19 ಸೋಂಕಿನ ವಿರುದ್ಧ ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಂಡಿದ್ದು, ಇವುಗಳಲ್ಲಿ ಜನ ಜಾಗೃತಿ ಮೂಡಿಸುವುದೂ ಒಂದಾಗಿದೆ.

Recommended Video

Karnataka Budget 2020 : CM B S Yediyurappa to present 7th Budget today

ಮೈಸೂರು ರೈಲ್ವೇ ಇಲಾಖೆಯು ನಿಲ್ದಾಣದಲ್ಲಿರುವ ಪ್ರತಿಮೆಗಳಿಗೆ ಮಾಸ್ಕ್ ಹಾಕುವ ಮೂಲಕ ವಿನೂತನವಾಗಿ ಜಾಗೃತಿ ಮೂಡಿಸುತ್ತಿದೆ. ಈ ಮೂಲಕ ಕೊರೊನಾ ವೈರಸ್ ನಿಂದ ದೂರವಿರಲು ಮಾಸ್ಕ್ ಧರಿಸೋಣ ಎಂಬ ಸಂದೇಶ ಸಾರುತ್ತಿದೆ.

Coronavirus Awareness By Putting Masks On Statues In Mysuru

Coronavirus Awareness By Putting Masks On Statues In Mysuru

ಮಂಡ್ಯದಿಂದ ಬರುವವರ ಮೇಲೆ ಕಣ್ಣಿಟ್ಟಿರುವ ಮೈಸೂರು ಜಿಲ್ಲಾಡಳಿತಮಂಡ್ಯದಿಂದ ಬರುವವರ ಮೇಲೆ ಕಣ್ಣಿಟ್ಟಿರುವ ಮೈಸೂರು ಜಿಲ್ಲಾಡಳಿತ

ಇಂದಿನಿಂದ ರೈಲು ಸಂಚಾರ ಆರಂಭವಾಗಲಿದ್ದು, ಇದರಿಂದ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ ಕೂಡ ಆಗಲಿದೆ. ಆಗ ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಕಷ್ಟವಾಗುತ್ತದೆ. ಜನರು ಜಾಗೃತರಾಗಲಿ ಎಂಬ ಉದ್ದೇಶದಿಂದ ನಿಲ್ದಾಣದಲ್ಲಿರುವ 6 ಪ್ರತಿಮೆಗಳಿಗೆ ಮಾಸ್ಕ್ ತೊಡಿಸಲಾಗಿದೆ. ಇದು ಜನರ ಗಮನ ಸೆಳೆಯುತ್ತಿದೆ.

English summary
The Mysuru Railway Department is creating a unique awareness by masking the statues at the Railway station.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X