ಮೈಸೂರು: ಮಹಿಳಾ ಕ್ರಿಕೆಟ್ ವಿಶ್ವಕಪ್, ಭಾರತ ಗೆಲುವಿಗಾಗಿ ರ್ಯಾಲಿ
ಮೈಸೂರು, ಜುಲೈ 23: ಐಸಿಸಿ ಮಹಿಳೆಯರ ವಿಶ್ವಕಪ್ ಫೈನಲ್ ನಲ್ಲಿ ಭಾರತ ಗೆಲುವಿಗಾಗಿ ಇಂದು (ಭಾನುವಾರ) ಸೈಕಲ್ ಪ್ಯೂರ್ ಅಗರಬತ್ತೀಸ್ ರವರಿಂದ ರ್ಯಾಲಿಯನ್ನು ಆಯೋಜಿಸಲಾತ್ತು.
ಶುಕ್ರವಾರ ನಡೆಯಲಿರುವ ಇಂಗ್ಲೆಂಡ್ ವಿರುದ್ಧ ವಿಶ್ವಕಪ್ ಫೈನಲ್ ನಲ್ಲಿ ಭಾರತದ ಗೆಲುವಿಗೆ ನಗರದ ಅರಮನೆ ಹತ್ತಿರದ ಕೋಟೆ ಅಂಜನೇಯಸ್ವಾಮಿ ದೇವಸ್ಥಾನದ ಮುಂಭಾಗ ಕ್ರಿಕೆಟ್ ಅಭಿಮಾನಿಗಳು ಪ್ರಾರ್ಥಿನೆ ಮಾಡಿದರು. ಸೈಕಲ್ ಪ್ಯೂರ್ ಅಗರಬತ್ತೀಸ್ ಆಯೋಜಿಸಿದ್ದ ಅಭಿಯಾನಕ್ಕೆ ಕ್ರಿಕೆಟರ್ ವನಿತಾ ಅವರು ಆರು ಅಡಿ ಎತ್ತರದ ಅಖಂಡ ಅಗರಬತ್ತಿಯನ್ನು ಹಚ್ಚುವುದರ ಮೂಲಕ ಚಾಲನೆ ನೀಡಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಭಾರತದಲ್ಲಿ ಕ್ರಿಕೆಟ್ ಒಂದು ಧರ್ಮವಾಗಿದೆ.ದೇಶವನ್ನು ಒಂದುಗೂಡಿಸುವಂತಹ ಕ್ರೀಡೆ ಇದಾಗಿದೆ.
ಸೈಕಲ್ ಪ್ಯೂರ್ ಅಗರಬತ್ತೀಸ್ ಅಭಿಯಾನ ಮೈಸೂರಿನ ಜನರಿಗೆ ಈ ಆಟವನ್ನು ಕುರಿತು ತಮ್ಮ ಪ್ರೇಮವನ್ನು ಪ್ರದರ್ಶಿಸಲು ಹಾಗೂ ಭಾರತದ ಗೆಲುವಿಗೆ ತಮ್ಮ ಬೆಂಬಲವನ್ನು ವಿಸ್ತರಿಸಲು ಮತ್ತೊಂದು ಅವಕಾಶವನ್ನು ನೀಡಿದೆ.

ಇದುವರೆಗೆ ತಂಡದ ಪ್ರದರ್ಶನ ಶ್ಲಾಘನೀಯವಾಗಿದ್ದು, ಸಂಪೂರ್ಣ ದೇಶ ಅವರನ್ನು ಬೆಂಬಲಿಸುತ್ತದೆ. ಜೊತೆಗೆ ನಮ್ಮ ಶುಭಾ ಹಾರೈಕೆ ಕೂಡ ಇದೇ ಗೆದ್ದು ಬಾ ಇಂಡಿಯಾ" ಎಂದರು.
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ












Click it and Unblock the Notifications