Get Updates
Get notified of breaking news, exclusive insights, and must-see stories!

ಸೈಕಲ್​ ಪ್ಯೂರ್​ ಅಗರಬತ್ತಿ ಗೋದಾಮಿಗೆ ಬೆಂಕಿ: ಲಕ್ಷಾಂತರ ರೂ. ನಷ್ಟ

ಮೈಸೂರು, ಜೂನ್.10 : ಪ್ರಸಿದ್ಧ ಸೈಕಲ್​ ಪ್ಯೂರ್​ ಅಗರಬತ್ತಿ ಗೋದಾಮಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿರುವ ಘಟನೆ ಭಾನುವಾರ ಬೆಳಗ್ಗೆ 8 ಗಂಟೆಗೆ ಸಂಭವಿಸಿದೆ. ಅಶೋಕಪುರಂನ ರೈಲ್ವೆ ಕಾರ್ಯಾಗಾರದ ಮಾನದಂವಾಡಿ ರಸ್ತೆ ಬಳಿಯಲ್ಲಿ ಈ ಘಟನೆ ನಡೆದಿದೆ.

ಲಕ್ಷಾಂತರ ಮೌಲ್ಯದ ಅಗರಬತ್ತಿ ಉಪಕರಣಗಳು ಬೆಂಕಿಗಾಹುತಿಯಾಗಿವೆ ಎನ್ನಲಾಗಿದ್ದು, ಘಟನೆ ಮಾಹಿತಿ ಪಡೆದುಕೊಂಡು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಎನ್ ಆರ್ ಸಮೂಹದ ಒಡೆತನದಲ್ಲಿರುವ ಅತಿದೊಡ್ಡ ಧೂಪದ್ರವ್ಯ ಉತ್ಪಾದಕರಾಗಿರುವ ಜನಪ್ರಿಯ ಸೈಕಲ್ ಪ್ಯೂರ್ ಅಗರಬತ್ತಿ ಉದ್ಯಮದಲ್ಲಿ ಪ್ರಮುಖ ಪೂರೈಕೆದಾರರಾಗಿ ಗುರುತಿಸಿಕೊಂಡಿದೆ. ಮೈಸೂರು ಅಗರಬತ್ತಿ ತಯಾರಿಕೆಗೆ ಬಹಳ ಪ್ರಸಿದ್ಧ. ಗುಣಮಟ್ಟವನ್ನು ನಿರಂತರವಾಗಿ ಕಾಯ್ದುಕೊಂಡು ಬರುತ್ತಿರುವುದರಿಂದ ದೇಶದೆಲ್ಲೆಡೆ ಭಾರಿ ಬೇಡಿಕೆ.

Cycle Pure Agarbatti godown burned by fire accidentally.

ರಾಜ್ಯ, ಅಂತರರಾಜ್ಯ, ಅಲ್ಲದೆ ವಿವಿಧ ದೇಶಗಳಿಗೂ ರಫ್ತಾಗುವ ಮೈಸೂರು ಅಗರಬತ್ತಿಯ ಇತಿಹಾಸವೂ ಕುತೂಹಲಕಾರಿ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+