ಐಟಿ ದಾಳಿ ಬಳಿಕ ಮೊದಲ ಬಾರಿಗೆ ಮಾವನ ಮನೆಗೆ ಡಿಕೆಶಿ
ಮೈಸೂರು, ಆಗಸ್ಟ್ 30 : ಐಟಿ ದಾಳಿ ಬಳಿಕ ಇಂಧನ ಸಚಿವ ಡಿ.ಕೆ ಶಿವಕುಮಾರ್ ಮೊದಲ ಬಾರಿಗೆ ಮೈಸೂರಿನ ತನ್ನ ಮಾವನ ಮನೆಗೆ ಭೇಟಿ ನೀಡಿದರು. ಮೈಸೂರಿನ ಇಟ್ಟಿಗೆಗೂಡಿನಲ್ಲಿರುವ ಮಾವ ತಿಮ್ಮಯ್ಯ ಅವರ ನಿವಾಸಕ್ಕೆ ಆಗಮಿಸಿದ ಸಚಿವ ಡಿಕೆ ಶಿವಕುಮಾರ್ ಅಲ್ಲಿ ತನ್ನ ಮಾವನ ಜತೆ ಅರ್ಧ ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದರು.
Recommended Video

IT Raid Continues DK Shivakumar Followers House | Oneindia Kannada
ಇತ್ತೀಚೆಗಷ್ಟೆ ಸಚಿವ ಡಿಕೆ ಶಿವಕುಮಾರ್, ಮಾವ ತಿಮ್ಮಯ್ಯ ಅವರ ಮೈಸೂರಿನ ನಿವಾಸ, ಆಪ್ತರ ಮನೆ ಮೇಲೆ ಐಟಿ ದಾಳಿ ನಡೆಸಿತ್ತು. ಅಪಾರ ಪ್ರಮಾಣದ ದಾಖಲೆಗಳನ್ನ ವಶಪಡಿಸಿಕೊಂಡಿದ್ದ ಐಟಿ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸಿದ್ದರು.

ನಂತರ ಬೆಂಬಲಗರು ಹಾಗೂ ಕಾಯ೯ಕತ೯ರೊಡನೆ ಮಾತನಾಡಿದ ಅವರು, ಯಾರು ಏನು ಮಾಡಿದರು ಸತ್ಯದ ಪರ ಜಯವಿದೆ. ಅವರ ಕೆಲಸ ಮಾಡಿ ಅವರು ಹೋಗಿದ್ದಾರೆ. ನಮ್ಮ ಕೆಲಸ ನಾವು ಮಾಡೋಣ. ನನ್ನ ಪರವಾಗಿ ಪ್ರಾಥಿ೯ಸಿದ ಪ್ರತಿಯೊಬ್ಬರಿಗೂ ಧನ್ಯವಾದ ಅಪಿ೯ಸುತ್ತೇನೆ ಎಂದರು.
More From
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications