ಮೈಸೂರು: ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ಚಾಲೆಂಜಿಂಗ್ ಸ್ಟಾರ್
ಮೈಸೂರು, ಜುಲೈ 20 : ಮೊದಲ ಆಷಾಢ ಶುಕ್ರವಾರ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ನಟ ದರ್ಶನ ಭೇಟಿ ನೀಡಿ, ಚಾಮುಂಡೇಶ್ವರಿ ದರ್ಶನ ಪಡೆದರು.
ದೇವಿಯ ಆಶೀರ್ವಾದ ಪಡೆಯಲು ಸ್ನೇಹಿತರೊಂದಿಗೆ ಬಂದು ನಟನನ್ನು ಕಂಡು ಅಭಿಮಾನಿಗಳು ಸುತ್ತುವರೆದರು. ಹರ್ಷ ವ್ಯಕ್ತಪಡಿಸಿದರು. ನಟನನ್ನು ಒಳಗಡೆ ಬಿಡಲು ಹಾಗೂ ಅಭಿಮಾನಿಗಳನ್ನು ನಿಯಂತ್ರಿಸಲು ನೂಕು ನುಗ್ಗಲು ಉಂಟಾಗಿ ಪೊಲೀಸರು ಹರಸಾಹಸ ಪಡಬೇಕಾಯಿತು.
ಆ ನಂತರ ಚಾಮುಂಡಿ ದೇವಿ ಆಶೀರ್ವಾದ ಪಡೆದು ದರ್ಶನ್ ವಾಪಸಾದರು.

ಸರ್ಕಾರಿ ಬಸ್ ನಲ್ಲಿ ಆಗಮಿಸಿದ ಶಾಸಕ
ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರ ವಾಹನಗಳಿಗೆ ನಿಷೇಧ ಹಿನ್ನೆಲೆಯಲ್ಲಿ KSRTC ಬಸ್ ನಲ್ಲಿ ಶಾಸಕ ರಾಮ್ ದಾಸ್ ಆಗಮಿಸಿ ದೇವಿಗೆ ಪೂಜೆ ಸಲ್ಲಿಸಿದರು.
ಕೆ.ಆರ್.ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಎಸ್.ಎ.ರಾಮದಾಸ್, ಲಲಿತ ಮಹಲ್ ಹೆಲಿಪ್ಯಾಡ್ ನಿಂದ ಚಾಮುಂಡಿ ಬೆಟ್ಟಕ್ಕೆ ಜಿಲ್ಲಾಡಳಿತದಿಂದ ವತಿಯಿಂದ ಏರ್ಪಡಿಸಿರುವ ಉಚಿತ ಪ್ರಯಾಣದ ವ್ಯವಸ್ಥೆ ಅಂಗವಾಗಿ ಸಾರಿಗೆ ಬಸ್ನಲ್ಲಿ ಪ್ರಯಾಣಿಸಿದರು. ನಂತರ ಬಸ್ ನಲ್ಲೇ ಹಿಂದಿರುಗಿದರು.
More From
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications