ಗಜಪಡೆಗೆ ಮೈಸೂರು ಅರಮನೆಯಲ್ಲಿ ಭವ್ಯ ಸ್ವಾಗತ

ಮೈಸೂರು, ಆಗಸ್ಟ್ 17: ಈ ಬಾರಿಯ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ ಕ್ಯಾಪ್ಟನ್ ಅರ್ಜುನ ಸೇರಿದಂತೆ ಮೊದಲ ಹಂತದ ಎಂಟು ಆನೆಗಳನ್ನು ಇಂದು ಮೈಸೂರು ಅರಮನೆಗೆ ಭವ್ಯ ಸ್ವಾಗತದೊಂದಿಗೆ ಬರಮಾಡಿಕೊಳ್ಳಲಾಯಿತು. ಇಲವಾಲದ ಅಲೋಕದಲ್ಲಿದ್ದ ಈ ಎಂಟು ಆನೆಗಳಿಗೆ ಸ್ನಾನ ಮಾಡಿಸಿ ಅವುಗಳನ್ನು ಅರಿಶಿಣ, ಕುಂಕುಮ, ಹೂಗಳಿಂದ ಅಲಂಕರಿಸಿ ಅಶೋಕಪುರಂನಲ್ಲಿರುವ ಅರಣ್ಯಭವನಕ್ಕೆ ಲಾರಿಗಳ ಮೂಲಕ ಕರೆತರಲಾಯಿತು.

ಉಪ ಅರಣ್ಯ ಸಂರಕ್ಷಣಾಧಿಕಾರಿ ಏಡುಕೊಂಡಲ ಮಾತನಾಡಿ, ಮೊದಲ ತಂಡದ ಆನೆಗಳು ಇಂದಿನಿಂದ ಅರಮನೆಯಲ್ಲಿ ತಂಗಲಿವೆ. ಎಲ್ಲ ಆನೆಗಳು ಆರೋಗ್ಯದಿಂದವೆ ಎಂದು ತಿಳಿಸಿದರು.

 Dasara elephants come to Mysuru palace premise

ನಂತರ ವಿಶೇಷವಾಗಿ ಶೃಂಗರಿಸಿದ ಈ ಗಜನಪಡೆಯನ್ನು ಅಶೋಕಪುರಂನಿಂದ ಜಾನಪದ ಕಲಾತಂಡದೊಂದಿಗೆ ಮೆರವಣಿಗೆ ಮೂಲಕ ಅರಮನೆ ಬಳಿಗೆ ಕರೆತರಲಾಯಿತು. ಅರಮನೆಯ ಜಯಮಾರ್ತಾಂಡ ದ್ವಾರದ ಬಳಿ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ , ಮೇಯರ್ ರವಿಕುಮಾರ್, ಶಾಸಕರಾದ ಸೋಮಶೇಖರ್, ವಾಸು, ಜಿಲ್ಲಾಧಿಕಾರಿ ರಂದೀಪ್, ಪಾಲಿಕೆ ಆಯುಕ್ತ ಜಗದೀಶ್, ಅರಣ್ಯ ಉಪ ಸಂರಕ್ಷಣಾಧಿಕಾರಿ ಏಡುಕೊಂಡಲ ಸೇರಿದಂತೆ ಇತರೆ ಅಧಿಕಾರಿಗಳು ಪೂಜೆ ಸಲ್ಲಿಸಿ ಗಜಪಡೆಯನ್ನು ಬರಮಾಡಿಕೊಂಡರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+