ಅದ್ದೂರಿಯಾಗಿ ಮೈಸೂರು ದಸರಾ ಆಚರಣೆ ಇಲ್ಲ
ಮೈಸೂರು, ಸೆಪ್ಟೆಂಬರ್ 19 : ಕಾವೇರಿ ನದಿ ನೀರು ಹಂಚಿಕೆ ವಿವಾದದ ಪ್ರತಿಭಟನೆ, ರಾಜ್ಯದಲ್ಲಿನ ಬರ ಪರಿಸ್ಥಿತಿ ಹಿನ್ನಲೆಯಲ್ಲಿ ಈ ಬಾರಿಯ ದಸರಾವನ್ನು ಮಿತ ಖರ್ಚಿನಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಆದರೆ, ಮೈಸೂರು ದಸರಾ ಅಂಗವಾಗಿ ನಡೆಯುವ ಯಾವ ಕಾರ್ಯಕ್ರಮಗಳನ್ನೂ ರದ್ದುಗೊಳಿಸುವುದಿಲ್ಲ.
ಭಾನುವಾರ ತುರ್ತು ಪತ್ರಿಕಾಗೋಷ್ಠಿ ನಡೆಸಿದ ಮೈಸೂರು ಜಿಲ್ಲಾಧಿಕಾರಿ ಡಿ.ರಂದೀಪ್ ಅವರು ಈ ಕುರಿತು ಮಾಹಿತಿ ನೀಡಿದರು. '2016ನೇ ಸಾಲಿನ ದಸರಾವನ್ನು ಅದ್ದೂರಿಯಾಗಿ ಆಚರಣೆ ಮಾಡದೆ, ಮಿತ ಖರ್ಚಿನಲ್ಲಿ ಆಚರಿಸಲಾವುದು' ಎಂದು ಹೇಳಿದರು.[ಚನ್ನವೀರ ಕಣವಿರವರಿಗೆ ಮೈಸೂರು ದಸರಾಗೆ ಆಹ್ವಾನ]

'ಸುಮಾರು 10 ರಿಂದ 11 ಕೋಟಿ ವೆಚ್ಚದಲ್ಲಿ ದಸರಾ ಆಚರಣೆ ಮಾಡಲಾಗುತ್ತದೆ. ಖರ್ಚು ವೆಚ್ಚಗಳ ನಿಯಂತ್ರಣಕ್ಕೆ ಆಡಿಟರ್ ನೇಮಕ ಮಾಡಲಾಗುತ್ತದೆ. ಉಪ ಸಮಿತಿಗಳ ಕಾರ್ಯಕ್ರಮವನ್ನು ಈ ಬಾರಿ ಜಿಲ್ಲಾಧಿಕಾರಿ ಕಚೇರಿಯಿಂದಲೇ ನಿರ್ವಹಣೆ ಮಾಡಲಾಗುತ್ತದೆ' ಎಂದರು.[ಸಂಗೀತಗಾರರ ಗಾಡಿ ಎಳೆಯುವ ಅಭಿಮನ್ಯು!]
'ದಸರಾ ಕ್ರೀಡಾಕೂಟ ಉದ್ಘಾಟನೆಗೆ ರಿಯೋ ಒಲಂಪಿಕ್ಸ್ ವಿಜೇತರನ್ನು ಆಹ್ವಾನಿಸುವ ಆಲೋಚನೆ ಕೈ ಬಿಡಲಾಗಿದೆ. ಅಶ್ವಿನಿ ಪೊನ್ನಪ್ಪ, ದೀಪಾ ಮಲ್ಲಿಕ್ ಅವರಿಂದ ಉದ್ಘಾಟಿಸಲಾಗುತ್ತದೆ. ಯುವ ದಸರಾ ಕಾರ್ಯಕ್ರಮದ ಖರ್ಚನ್ನು 1.50 ಕೋಟಿಗೆ ಮಿತಿಗೊಳಿಸಲಾಗಿದೆ. ಸಾಂಸ್ಕೃತಿಕ ಕಾರ್ಯಕ್ರಮಕ್ಕೆ 1 ಕೋಟಿ ಮೀಸಲಿಡಲಾಗಿದೆ' ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು.[ದಸರಾ ನಿರೀಕ್ಷೆಯಲ್ಲಿ ಸಿಂಗಾರ-ಬಂಗಾರ ಮೈಸೂರು ಅರಮನೆ]
ಅಕ್ಟೋಬರ್ 1ರಂದು ದಸರಾ ಉದ್ಘಾಟನೆ ನಡೆಯಲಿದ್ದು, ಅಂದೇ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ನಡೆಯಲಿದೆ. ಅಕ್ಟೋಬರ್ 11ರಂದು ಜಂಬೂ ಸವಾರಿ ನಡೆಯಲಿದೆ. ದಸರಾ ಪ್ರಚಾರಕ್ಕಾಗಿ ಮ್ಯಾರಾಥಾನ್ ಹಮ್ಮಿಕೊಂಡಿದ್ದು, ಸರ್ಕಾರಿ ಅಧಿಕಾರಿಗಳು ಅದರಲ್ಲಿ ಪಾಲ್ಗೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.
-
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು












Click it and Unblock the Notifications