ಕಲುಷಿತವಾದ ಮೈಸೂರಿನ ಪ್ರಸಿದ್ಧ ಕುಕ್ಕರಹಳ್ಳಿ ಕೆರೆ
ಕ್ಲೀನ್ ಸಿಟಿ ಎಂದೇ ಹೆಸರು ಪಡೆದಿರುವ ಮೈಸೂರಿನ ಜನರ ಮೆಚ್ಚಿನ ತಾಣಗಳಲ್ಲಿ ಒಂದು ಕುಕ್ಕರಹಳ್ಳಿ ಕೆರೆ. ಆದರೆ, ಇದೀಗ ಈ ಸ್ಥಳ ಗಬ್ಬು ವಾಸನೆ ಹೊಡೆಯುತ್ತಿದೆ.
ನಿನ್ನೆ ರಾತ್ರಿ ಮೈಸೂರಿನಲ್ಲಿ ಭಾರಿ ಮಳೆ ಸುರಿದಿದೆ. ಬಡಾವಣೆಯ ನೀರು ಕೊಚ್ಚಿ ಕೆರೆಗೆ ಸೇರಿದೆ. ಇದರಿಂದ ಕೆರೆಯ ನೀರು ಕಲುಷಿತವಾಗಿದೆ. ರಾಜಕಾಲುವೆ ಮುಚ್ಚಿದ್ದ ಕಾರಣ ಪಡುವಾರಳ್ಳಿ ಮಾರ್ಗವಾಗಿ ಬರುವ ನೀರು ಕೆರೆಗೆ ಸೇರಿದೆ.
ಕುಕ್ಕರಹಳ್ಳಿ ಕೆರೆಯಲ್ಲಿ ವಾಕಿಂಗ್ ಮಾಡುವ ಮಂದಿ ಅನೇಕರು. ಮೈಸೂರಿನ ಎಷ್ಟೋ ಜನರ ಮಾರ್ನಿಂಗ್ ಶುರು ಆಗುವುದೇ ಕುಕ್ಕರಹಳ್ಳಿ ಕೆರೆಯಿಂದ. ಕೆರೆಯ ನೀರು ಮಲಿನವಾಗಿದ್ದು, ಕೊಚ್ಚೆ, ಕೆಸರು ಉಂಟಾಗಿ ಗಬ್ಬು ವಾಸನೆ ಬರುತ್ತಿದೆ.

ಪ್ರತಿ ದಿನ ಕುಕ್ಕರಹಳ್ಳಿ ಕೆರೆಗೆ ಬರುವಂತೆ ಇಂದು ಬಂದ ಪರಿಸರ ಪ್ರೇಮಿಗಳು ಬೇಸರಗೊಂಡು ಮನೆಗೆ ಹೋದರು. ಮೂಗು ಮುಚ್ಚಿಕೊಂಡು ಹೋಗೋ ತಮ್ಮ ವಾಯು ವಿಹಾರ ಮುಗಿಸಿದರು.
ಕರೆ ಸಂರಕ್ಷಣೆ ಕಡೆ ಗಮನ ನೀಡಿದ ಜನ ಪ್ರತಿನಿಧಿಗಳ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದರು. ಅಂದಹಾಗೆ, ಕುಕ್ಕರಹಳ್ಳಿ ಕೆರೆ ಮೈಸೂರಿನ ಕುವೆಂಪು ನಗರದಲ್ಲಿ ಇದೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications