ಸಮ್ಮೇಳನಕ್ಕೂ ತಟ್ಟಿದ ನಕಲಿ ಭೂತ : ರಸೀದಿಗಳೇ ಡೂಪ್ಲಿಕೇಟ್

ಮೈಸೂರು, ನವೆಂಬರ್ 25 : ಮೈಸೂರಿನ 83ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನಕಲಿ ನೋಂದಣಿಗಳ ಹಾವಳಿ ಹೆಚ್ಚುತ್ತಿದ್ದು, ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುವ ಪ್ರತಿನಿಧಿಗಳ ನೋಂದಣಿಯನ್ನು ನಕಲಿ ಮಾಡಿ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ.

ಈ ಬಗ್ಗೆ ನೋಂದಣಿ ಸಮಿತಿ ಅಧ್ಯಕ್ಷ ಎಚ್.ಎ ವೆಂಕಟೇಶ್ ಮೈಸೂರು ಜಿಲ್ಲಾಧಿಕಾರಿ ಡಿ.ರಂದೀಪ್ ಅವರಿಗೆ ದೂರು ನೀಡಿದ್ದಾರೆ. ಸಾಹಿತ್ಯ ಸಮ್ಮೆಳನದ ಕಿಟ್ ರಶೀದಿ ನಕಲಿ ಮಾಡಿ ಹಂಚುತ್ತಿದ್ದ ವ್ಯಕ್ತಿಯೋರ್ವನನ್ನು ಲಕ್ಷ್ಮಿಪುರಂ ಠಾಣೆ ಪೊಲೀಸರು ಬಂಧಿಸಿದ ಘಟನೆ ಶನಿವಾರ ನಡೆದಿದೆ.

Duplicate receipts baffle the Sammelana organizers

ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಸಾಹಿತ್ಯ ಸಮ್ಮೇಳನದಲ್ಲಿ ಸಾವಿರಾರು ಕಿಟ್ ಗಳ ರಶೀದಿ ನಕಲಿ ಆಗಿರುವ ಸಾಧ್ಯತೆ ಇದ್ದು, ಅಂದಾಜು ಹತ್ತು ಸಾವಿರ ಕಿಟ್ ವಿತರಿಸಲು ಜಿಲ್ಲಾಡಳಿತ ನಿರ್ಧರಿಸಿತ್ತು.

Duplicate receipts baffle the Sammelana organizers

ಈ ಸಮ್ಮೇಳನದ ವೇದಿಕೆ ಬಲಬದಿ ಎಲ್ಲಾ ಜಿಲ್ಲೆಗಳಿಗೆ ಪ್ರತ್ಯೇಕವಾಗಿ ಕಿಟ್ ವಿತರಿಸಿ ನಂತರ ರಶೀದಿ ಕೊಡಲಾಗುತ್ತಿತ್ತು. ಆದರೆ ಈ ರಶೀದಿಯನ್ನೆ ನಕಲಿ ಮಾಡಿ ಸಾವಿರಾರು ಕಿಟ್ ಪಡೆಯಲಾಗಿದೆ. ಈ ಕಾರಣಕ್ಕೆ ನಿನ್ನೆ ಹಾಗೂ ಇಂದು ಕಿಟ್ ಸಿಕ್ಕಿಲ್ಲ ಎಂದು ಗಲಾಟೆ ಕೂಡ ನಡೆದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+