ಅರಮನೆ ಅಂಗಳಕ್ಕೆ ಹೆಜ್ಜೆ ಹಾಕಿದ ಗಜಪಡೆಗೆ ಸಾಂಪ್ರದಾಯಿಕ ಸ್ವಾಗತ
Recommended Video

Mysore Dasara 2018 : ಅರಣ್ಯ ಭವನದಿಂದ ಅರಮನೆ ಅಂಗಳಕ್ಕೆ ಬಂದಿಳಿದ ಗಜಪಡೆ | Oneindia Kannada
ಮೈಸೂರು, ಸೆಪ್ಟೆಂಬರ್.05: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಹಿನ್ನಲೆಯಲ್ಲಿ ವೀರನಹೊಸಹಳ್ಳಿಯಿಂದ ಸೆ.2 ರಂದು ಗಜಪಡೆ ಮೈಸೂರಿಗೆ ಆಗಮಿಸಿದ್ದು, ಆಶೋಕಪುರಂನ ಅರಣ್ಯ ಭವನದಲ್ಲಿ ಬೀಡು ಬಿಟ್ಟಿದ್ದವು.
ಇಂದು ಮಂಗಳವಾರ ಅರಣ್ಯ ಭವನದಿಂದ ಅರಮನೆ ಅಂಗಳಕ್ಕೆ ಗಜಪಡೆ ಹೆಜ್ಜೆ ಹಾಕಿದ್ದು, ಜಿಲ್ಲಾಡಳಿತ ಹಾಗೂ ಅರಮನೆ ಮಂಡಳಿಯಿಂದ ಗಜಪಡೆಗೆ ಸಾಂಪ್ರದಾಯಿಕ ಸ್ವಾಗತ ದೊರೆತಿದೆ.
ಅಂಬಾವಿಲಾಸ ಅರಮನೆಯ ಜಯಮಾರ್ತಾಂಡ ದ್ವಾರದಲ್ಲಿ ಆನೆಗಳಿಗೆ ಸಾಂಪ್ರದಾಯಿಕ ಸ್ವಾಗತ ಕೋರಲಾಗಿದೆ.
ಅರ್ಜುನ, ಗೋಪಿ, ಧನಂಜಯ, ವಿಕ್ರಮ, ವರಲಕ್ಷ್ಮಿ ಹಾಗೂ ಚೈತ್ರ ಆನೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ನೇತೃತ್ವದಲ್ಲಿ ಗಜಪಡೆಗೆ ವಿಶೇಷ ಪೂಜೆ ಮಾಡಲಾಯಿತು.

ವೇದ ಘೋಷಗಳ ಮೂಲಕ ಗಜಪಡೆಗೆ ಸಾಂಪ್ರದಾಯಕ ಸ್ವಾಗತ ಕೋರಲಾಗಿದ್ದು, ಮೈಸೂರಿನ ಚಾಮುಂಡಿಬೆಟ್ಟದ ಪ್ರಧಾನ ಅರ್ಚಕರಾದ ಡಾ.ಶಶಿಶೇಖರ್ ದೀಕ್ಷಿತ್ ರಿಂದ ಸಾಂಪ್ರದಾಯಕ ಪೂಜೆ ನಡೆಯಿತು.
ಮೊದಕ ,ಕಬ್ಬು,ಬೆಲ್ಲ,ಭತ್ತ,ಎಳ್ಳು ತಿನ್ನಿಸುವ ಮೂಲಕ ಅರಮನೆಗೆ ಸ್ವಾಗತಿಸಲಾಯಿತು.
More From
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications