ಯದುವೀರ್ ಹೆಸರಲ್ಲಿ ನಕಲಿ ಖಾತೆ: ರೈತರ ಹೋರಾಟಕ್ಕೆ ಬೆಂಬಲ ಸೂಚಿಸುವ ಪೋಸ್ಟ್
ಮೈಸೂರು, ಫೆಬ್ರವರಿ 5: ಮೈಸೂರು ರಾಜಮನೆತನದ ಯದುವೀರ್ ಒಡೆಯರ್ ಅವರ ಹೆಸರಲ್ಲಿ ನಕಲಿ ಟ್ವಿಟ್ಟರ್ ಖಾತೆ ತೆರೆದು ಕೆಲವು ಕಿಡಿಗೇಡಿಗಳು ಅದರಲ್ಲಿ ರೈತ ಹೋರಾಟವನ್ನು ಬೆಂಬಲಿಸುವ ಪೋಸ್ಟ್ ಹಾಕಿದ್ದಾರೆ.
ರೈತರನ್ನು ಬೆಂಬಲಿಸುವುದು ನಮ್ಮ ಆದ್ಯತೆಯಾಗಿದೆ. ಪ್ರಧಾನಿ ನರೇಂದ್ರ ಮೋದಿಯವರೇ ಕೃಷಿ ಸಮಸ್ಯೆಗಳನ್ನು ಬಗೆಹರಿಸಿ ಎಂದು ಟ್ವೀಟ್ ಮಾಡಲಾಗಿದೆ. ಇದನ್ನು ಗಮನಿಸಿದ ಯದುವೀರ್ ಆಪ್ತರು ಅವರ ಗಮನಕ್ಕೆ ತಂದಿದ್ದಾರೆ.

ಕೂಡಲೇ ಯದುವೀರ್ ಒಡೆಯರ್ ಅವರು, ಇನ್ ಸ್ಟಾಗ್ರಾಂನಲ್ಲಿ ಪೋಸ್ಟ್ ಹಾಕಿ, ಯದುವೀರ್ ಕೆ.ಸಿ. ಒಡೆಯರ್ ಎಂಬ ಹೆಸರಿನಲ್ಲಿ ನಕಲಿ ಟ್ವಿಟ್ಟರ್ ಖಾತೆ ಕ್ರಿಯೇಟ್ ಆಗಿದ್ದು, ಇದು ನನ್ನ ಅಸಲಿ ಟ್ವಿಟ್ಟರ್ ಖಾತೆಯಲ್ಲ, ನಕಲಿ ಖಾತೆ ಎಂದು ಸ್ಪಷ್ಟಪಡಿಸಿದ್ದಾರೆ.

ಟ್ವಿಟ್ಟರ್ ಖಾತೆಯ ಸ್ಕ್ರೀನ್ಶಾಟ್ ಜೊತೆ ಇನ್ಸ್ಟಾಗ್ರಾಂನಲ್ಲಿ ಮಾಹಿತಿ ನೀಡಿರುವ ಯದುವೀರ್ ಒಡೆಯರ್ ಅವರು, ಇದು ನನ್ನ ಅಥವಾ ಮೈಸೂರು ಅರಮನೆಯ ಅಭಿಪ್ರಾಯವಲ್ಲ ಎಂದು ಪೋಸ್ಟ್ ಹಾಕಿ ಸ್ಪಷ್ಟಪಡಿಸಿದ್ದಾರೆ.
ರೈತ ಹೋರಾಟಕ್ಕೆ ಅಂತರಾಷ್ಟ್ರೀಯ ಕಲಾವಿದರು, ಸೆಲೆಬ್ರಿಟಿಗಳು ಟ್ವಿಟ್ಟರ್ ನಲ್ಲಿ ಬೆಂಬಲ ವ್ಯಕ್ತಪಡಿಸಿದ್ದು, ಇದನ್ನು ವಿರೋಧಿಸಿ ಕೆಲವರು ಟ್ವಿಟ್ಟರ್ ಅಭಿಯಾನ ಆರಂಭಿಸಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications