ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಾಮುಂಡಿಬೆಟ್ಟದಲ್ಲಿ ಹೊತ್ತಿ ಉರಿದ ಹತ್ತಾರು ಎಕರೆ ಅರಣ್ಯ ಪ್ರದೇಶ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಮಾರ್ಚ್ 18: ಮೈಸೂರಿನ ಚಾಮುಂಡಿಬೆಟ್ಟದ ಲಲಿತಾದ್ರಿಪುರ ಗ್ರಾಮದ ಸಮೀಪದಲ್ಲಿ ಇಂದು ಮಧ್ಯಾಹ್ನದ ವೇಳೆಗೆ ಕಾಣಿಸಿಕೊಂಡ ಬೆಂಕಿಗೆ ಹತ್ತಾರು ಎಕರೆ ಅರಣ್ಯ ಪ್ರದೇಶ ಹೊತ್ತಿ ಉರಿದಿದೆ.

ಬೆಂಕಿಯ ಕೆನ್ನಾಲಿಗೆಗೆ ಸಣ್ಣ ಪುಟ್ಟ ಮರ ಗಿಡಗಳು, ಪೊದೆಗಳು ಸಂಪೂರ್ಣ ನಾಶವಾಗಿವೆ. ಲಲಿತಾದ್ರಿಪುರ ಗ್ರಾಮದ ಸಮೀಪದಲ್ಲಿ ಅರಣ್ಯ ಹೊತ್ತಿ ಉರಿದಿದ್ದು ಬೆಂಕಿ ನಂದಿಸಲು ಅರಣ್ಯ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದಾರೆ.

Fire Broke Out In Chamundi Hills

 ಸ್ಕಂದಗಿರಿ ಬೆಟ್ಟಕ್ಕೆ ಬೆಂಕಿ: ಧಗ ಧಗ ಉರಿದ ಮರ ಗಿಡ ಸ್ಕಂದಗಿರಿ ಬೆಟ್ಟಕ್ಕೆ ಬೆಂಕಿ: ಧಗ ಧಗ ಉರಿದ ಮರ ಗಿಡ

ಎಷ್ಟು ಎಕರೆ ಅರಣ್ಯ ನಾಶವಾಗಿದೆ ಎಂಬ ನಿಖರ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಇಷ್ಟು ದೊಡ್ಡ ಪ್ರಮಾಣದಲ್ಲಿ ಬೆಂಕಿ ಅನಾಹುತ ಸಂಭವಿಸಲು ಕಾರಣವಿನ್ನೂ ತಿಳಿದು ಬಂದಿಲ್ಲ.

English summary
Today afternoon, fire has broke out in chamundi hills. 10 acres of land has been burnt in this incident
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X