ಮೈಸೂರಿನಲ್ಲಿ ಮತಯಂತ್ರಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಗೆ ಬೆಂಕಿ:ತಪ್ಪಿದ ಅನಾಹುತ
ಮೈಸೂರು, ಏಪ್ರಿಲ್ 19: ಮತದಾನ ಮುಗಿದ ಬಳಿಕ ಎಲೆಕ್ಟ್ರಾನಿಕ್ ಮತ ಯಂತ್ರಗಳನ್ನು ಸಾಗಿಸುತ್ತಿದ್ದ ಮೈಸೂರಿನ ಬಸ್ವೊಂದರಲ್ಲಿ ಗುರುವಾರ ತಡರಾತ್ರಿ (ಏಪ್ರಿಲ್ 18) ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿತು. ಆದರೆ ಚಾಲಕನ ಸಮಯ ಪ್ರಜ್ಞೆ ಮೆರೆಯಿಂದ ದೊಡ್ಡ ಅವಘಡವೊಂದು ತಪ್ಪಿದಂತಾಗಿದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಹೌದು, ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣವೇ ಚಾಲಕ ಕೇಬಲ್ ವೈರ್ ಕತ್ತರಿಸಿ ಬೆಂಕಿ ಹರಡುವುದನ್ನು ತಡೆಗಟ್ಟಿದ್ದಾರೆ. ಮತಗಟ್ಟೆ ಸಂಖ್ಯೆ 242 ಮತ್ತು 245ರ ಮತಯಂತ್ರಗಳನ್ನು ಬಸ್ನಲ್ಲಿ ತರುತ್ತಿದ್ದ ವೇಳೆ ಗೌರಿಶಂಕರ ನಗರದ ಗವಿಮಠ ರಸ್ತೆಯಲ್ಲಿ ಬೆಂಕಿಯ ಕಿಡಿಗಳು ಕಾಣಿಸಿಕೊಂಡಿವೆ.
ಬಸ್ ನಲ್ಲಿ ಗೌರಿಶಂಕರ ನಗರ ಸರ್ಕಾರಿ ಶಾಲೆಯ ಮತಯಂತ್ರಗಳನ್ನು KA 09 F -3650 ನೋಂದಣಿಯ ನಗರ ಸಾರಿಗೆ ಬಸ್ ನಲ್ಲಿ ಸಾಗಿಸುತ್ತಿದ್ದು, ಚಾಲಕ ಹಿರಿಯ ಅಧಿಕಾರಿಗಳಿಗೆ ಸುದ್ದಿ ಮುಟ್ಟಿಸಿ ತಕ್ಷಣ ಕೇಬಲ್ ವೈರ್ ಕತ್ತರಿಸಿದ್ದಾರೆ. ಇದರಿಂದ ಬೆಂಕಿ ಹರಡಿಲ್ಲ.

ನಂತರ, ಸ್ಥಳಕ್ಕೆ ಬಂದ ಕೆ.ಆರ್.ಠಾಣೆಯ ಇನ್ಸ್ಪೆಕ್ಟರ್ ವಿ.ನಾರಾಯಣ ಸ್ವಾಮಿ ಬೇರೊಂದು ಬಸ್ ತರಿಸಿ ಅದರಲ್ಲಿ ಮತಯಂತ್ರಗಳನ್ನು ಕಳುಹಿಸಿದರು.
-
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ












Click it and Unblock the Notifications