ಮೈಸೂರು ರಾಜಮನೆತನದ ಆದ್ಯವೀರ್ ಗೆ ಮೊದಲ ವರ್ಷದ ಜನ್ಮದಿನದ ಸಂಭ್ರಮ
Recommended Video

ಮೈಸೂರು, ಡಿಸೆಂಬರ್ 6 : ಕಳೆದ ವರ್ಷವಷ್ಟೇ ಈ ದಿನ ಮೈಸೂರಿನ ರಾಜವಂಶಸ್ಥರಿಗೆ ಮುದ್ದಾದ ಮಗುವೊಂದು ಜನಿಸಿತ್ತು. ಯದುವೀರ್ ಹಾಗೂ ತ್ರಿಷಿಕಾ ಒಡೆಯರ್ ಗೆ ಜನಿಸಿದ ಆದ್ಯವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಗೆ ಇಂದು ವರ್ಷದ ಜನ್ಮ ದಿನದ ಸಂಭ್ರಮ.
ಆದ್ಯವೀರ್ ಜನ್ಮದಿನದ ಅಂಗವಾಗಿ ಅರಮನೆಯಲ್ಲಿ ಗುರುವಾರ ಸಂತಸ ಮನೆಮಾಡಿದೆ. 65 ವರ್ಷಗಳ ನಂತರ ಅರಮನೆಯಲ್ಲಿ ಹುಟ್ಟುಹಬ್ಬ ಅದ್ಧೂರಿಯಾಗಿ ನಡೆಯುತ್ತಿದೆ. ಅರಮನೆಯಲ್ಲಿ ಮೂಲ ಗಣಪತಿ, ಕೋಡಿ ಸೋಮೇಶ್ವರ ದೇವಸ್ಥಾನ ಹಾಗೂ ಚಾಮುಂಡೇಶ್ವರಿ ದೇವಾಲಯದಲ್ಲಿ ಆದ್ಯವೀರ್ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಶ್ರೀಕಂಠದತ್ತ ಚಾಮರಾಜ ಒಡೆಯರ್ 1953ರಲ್ಲಿ ಜನಿಸಿದಾಗ, ಮೊದಲ ವರ್ಷ ಅವರ ಹುಟ್ಟಹಬ್ಬವನ್ನು ಅದ್ಧೂರಿಯಾಗಿ ಆಚರಿಸಲಾಗಿತ್ತು. ಇದಾದ ಬಳಿಕ ಹುಟ್ಟುಹಬ್ಬದ ಸಂಭ್ರಮವೇ ಕಂಡಿರಲಿಲ್ಲ. ಮತ್ತೆ ಅರಮನೆಯಲ್ಲಿ ಹುಟ್ಟುಹಬ್ಬ ಸಂಭ್ರಮ ಮನೆ ಮಾಡಿದೆ.

ಅಲ್ಲದೇ ಆದ್ಯವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಕೂಡ ತನ್ನ ಮೊದಲ ದಸರಾ ವೈಭವವನ್ನು ಕಣ್ತುಂಬಿಕೊಂಡು ಫೋಟೋಗೆ ಪೋಸ್ ಸಹ ನೀಡಿದ್ದರು. ಪುಟ್ಟ ಯುವರಾಜನ ಮೊದಲ ವರ್ಷದ ಹುಟ್ಟುಹಬ್ಬದ ಸಂಭ್ರಮವನ್ನು ಅರಮನೆಯಲ್ಲಿ ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದೆ.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ












Click it and Unblock the Notifications