ಕರ್ನಾಟಕದಲ್ಲೇ ಮೊದಲು; ಮೈಸೂರಲ್ಲಿ ಒಳಚರಂಡಿ ಸ್ವಚ್ಛತೆಗೆ ರೊಬೋಟ್
ಮೈಸೂರು, ಜನವರಿ 29: ಮಹಾನಗರಗಳಲ್ಲಿ ಒಳಚರಂಡಿ ಸ್ವಚ್ಛಗೊಳಿಸುವುದು ದೊಡ್ಡ ಸವಾಲು. ಯಂತ್ರಗಳ ಸಹಾಯದಿಂದ ಸ್ವಚ್ಛಗೊಳಿಸಬೇಕು. ಕೆಲವು ಕಡೆ ಪೌರ ಕಾರ್ಮಿಕರು ಸ್ವಚ್ಛಗೊಳಿಸುವಾಗ ಮೃತಪಟ್ಟ ಘಟನೆಗಳು ನಡೆದಿವೆ.
ಕರ್ನಾಟಕದಲ್ಲಿಯೇ ಮೊದಲ ಬಾರಿಗೆ ಮೈಸೂರಿನಲ್ಲಿ ಒಳಚರಂಡಿ ಸ್ವಚ್ಛಗೊಳಿಸಲು ರೊಬೋಟ್ ಬಳಕೆ ಮಾಡಲಾಗುತ್ತದೆ. ಮೈಸೂರು ಮಹಾನಗರ ಪಾಲಿಕೆ ಇಂತಹ ವಿನೂತನ ಪ್ರಯತ್ನ ಮಾಡುತ್ತಿದೆ.
ಮಹಾನಗರ ಪಾಲಿಕೆ ಈಗಾಗಲೇ ಬ್ಯಾಂಡಿಕೂಟ್ ರೋಬೊಟ್ ಖರೀದಿಯನ್ನು ಮಾಡಿದೆ. ಶೀಘ್ರದಲ್ಲೇ ನಗರದ ಒಳಚರಂಡಿ ಸ್ವಚ್ಛಗೊಳಿಸಲು ಈ ರೊಬೋಟ್ ಬಳಕೆ ಮಾಡಲಾಗುತ್ತದೆ.

ನಗರಾಭಿವೃದ್ಧಿ ಸಚಿವರು ಶೀಘ್ರವೇ ರೊಬೋಟ್ ಸಹಾಯದಿಂದ ಒಳಚರಂಡಿ ಸ್ವಚ್ಛಗೊಳಿಸುವ ಕಾರ್ಯಕ್ಕೆ ಚಾಲನೆ ನೀಡಲಿದ್ದಾರೆ. ಮ್ಯಾನ್ ಹೋಲ್ ಸ್ವಚ್ಛಗೊಳಿಸಲು ಈ ರೊಬೋಟ್ ಬಹಳ ಉಪಯುಕ್ತವಾಗಲಿದೆ.
ಇದರಿಂದಾಗಿ ಕಾರ್ಮಿಕರು ಅನಾರೋಗ್ಯಕ್ಕೆ ತುತ್ತಾಗುವುದು. ಅವಘಡಗಳನ್ನು ತಪ್ಪಿಸಲು ಸಹಾಯಕಾರಿಯಾಗಲಿದೆ. "ಈ ಯಂತ್ರ ಅಳವಡಿಕೆಯಿಂದ ಸ್ವಚ್ಛತೆಯಲ್ಲಿ ಮತ್ತೊಂದು ಹೆಜ್ಜೆ ಮುಂದೆ ಸಾಗುತ್ತೇವೆ" ಎಂದು ಪಾಲಿಕೆ ಆಯುಕ್ತ ಗುರುದತ್ತ್ ಹೆಗ್ಡೆ ಮಾಹಿತಿ ನೀಡಿದ್ದಾರೆ.
ಅತ್ಯಾಧುನಿಕ ವ್ಯವಸ್ಥೆಗಳನ್ನು ಹೊಂದಿರುವ ರೊಬೋಟ್ ಈಗಾಗಲೇ ನಗರಕ್ಕೆ ಬಂದು ತಲುಪಲಿದೆ. ಒಳಚರಂಡಿ ಸ್ವಚ್ಛತೆಗೆ ರೊಬೋಟ್ ಬಳಸುತ್ತಿರುವ ಮೊದಲ ಮಹಾನಗರ ಪಾಲಿಕೆ ಎಂಬ ಕೀರ್ತಿಗೆ ಮೈಸೂರಿಗೆ ಸಿಗಲಿದೆ.
ಒಳಚರಂಡಿ ಸ್ವಚ್ಛಗೊಳಿಸಲು ಪುಣೆಯಿಂದ ಬ್ಯಾಂಡಿಕೂಟ್ ರೊಬೋಟ್ ಖರೀದಿ ಮಾಡಲಾಗಿದೆ. ಇದನ್ನು ಬಳಸುವ ಬಗ್ಗೆ ತರಬೇತಿ ನೀಡಲು ತಜ್ಞರನ್ನು ಕರೆಸಲಾಗುತ್ತಿದೆ.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ












Click it and Unblock the Notifications