ಶಾಸಕ ಯತೀಂದ್ರ ಸಿದ್ದರಾಮಯ್ಯರಿಂದ ಆಹಾರ ಕಿಟ್ ವಿತರಣೆ
ಮೈಸೂರು, ಏಪ್ರಿಲ್ 08: ಮೈಸೂರು ಜಿಲ್ಲೆಯ ವರುಣ ವಿಧಾನ ಸಭಾ ಕ್ಷೇತ್ರದ ಬಡವರು, ಸ್ಲಂ ನಿವಾಸಿಗಳು ಹಾಗೂ ಮಂಗಳಮುಖಿಯರಿಗೆ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಬುಧವಾರ ಆಹಾರ ಕಿಟ್ ಗಳನ್ನು ವಿತರಣೆ ಮಾಡಿದರು.
ಇದೇ ಸಂದರ್ಭ ಮಾತನಾಡಿದ ಯತೀಂದ್ರ ಅವರು, ಜನ ಪ್ರತಿನಿಧಿ ಆದವರು ಜನರ ಮಧ್ಯೆ ಇದ್ದು ಕೆಲಸ ಮಾಡಿದಾಗ ಮಾತ್ರ ಜನ ಪ್ರತಿನಿಧಿ ಎಂಬ ಪದಕ್ಕೆ ಅರ್ಥ ಸಿಗುತ್ತದೆ ಜನರಿಗೂ ಕೂಡ ನಮ್ಮ ಮೇಲೆ ವಿಶ್ವಾಸ ವೃದ್ದಿಯಾಗುತ್ತದೆ, ಮತದಾರರೊಂದಿಗೆ ಬಾಂಧವ್ಯ ಬೆಳೆಯುತ್ತದೆ ಎಂದು ಹೇಳಿದರು.
ಕೇವಲ ಚುನಾವಣಾ ಸಂದರ್ಭದಲ್ಲಿ ಜನರ ಬಳಿ ಹೋಗಿ ಅವರಿಗೆ ಭರವಸೆಗಳನ್ನ ನೀಡಿ ಅವರಿಂದ ಮತ ಪಡೆದು ಅಧಿಕಾರದ ಗದ್ದುಗೆ ಏರಿದ ನಂತರ ಮತ್ತೆ ಜನರತ್ತ ತಿರುಗಿ ನೋಡದೆ ಇರುವುದು ಜನ ನಾಯಕನ ಲಕ್ಷಣವಲ್ಲ. ಸದಾ ಕಾಲ ಜನರ ಕಷ್ಟ ಸುಖಗಳಿಗೆ ಸ್ಪಂದಿಸಿ ಅವರ ನಡುವೆ ಇದ್ದು ಕೆಲಸ ಮಾಡುವವನೇ ನಿಜವಾದ ಜನ ನಾಯಕ ಎಂದರು. ನಾನು ಚುನಾವಣಾ ಸಂದರ್ಭದಲ್ಲಿ ಜನತೆಗೆ ನೀಡಿದ ಭರವಸೆಯಂತೆ ನಾನು ನಡೆದುಕೊಳ್ಳುತ್ತಿದ್ದೇನೆ ಎಂದರು.

ತಿ.ನರಸೀಪುರ ತಾಲೂಕು ಕಚೇರಿ ಬಳಿ ಬಿಪಿಎಲ್ ಕಾರ್ಡ್ ಇಲ್ಲದ ವರುಣಾ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ನಿವಾಸಿಗಳು, ಮಂಗಳ ಮುಖಿಯರು ಅಲ್ಲದೆ ಇವರ ಜೊತೆಗೆ ಅಂತರ ರಾಜ್ಯದಿಂದ ಕಬ್ಬು ಕಟಾವು ಮಾಡಲು ಬಂದು ನಿರಾಶ್ರಿತರಾಗಿರುವವರು ಸೇರಿದಂತೆ ಸುಮಾರು 200 ಕುಟುಂಬಗಳಿಗೆ ಆಹಾರ ಪದಾರ್ಥಗಳನ್ನು ವಿತರಿಸಿದರು.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications