ಮೈಸೂರಿನಲ್ಲಿ ಶ್ರೀಗಂಧ ಮರಗಳ್ಳರ ಮೇಲೆ ದಾಳಿ: ಒಬ್ಬ ಸಾವು
ಮೈಸೂರು, ಫೆಬ್ರವರಿ 11: ಶ್ರೀಗಂಧ ಮರವನ್ನು ಕತ್ತರಿಸಿ ಕಳವು ಮಾಡಲು ಯತ್ನಿಸುತ್ತಿದ್ದವರ ಮೇಲೆ ಅರಣ್ಯ ಇಲಾಖೆ ದಾಳಿ ನಡೆಸಿದೆ. ಗುಂಡೇಟಿನಿಂದ ಶ್ರೀಗಂಧ ಚೋರನೊಬ್ಬ ಅಸುನೀಗಿದ್ದಾನೆ.
ಮೈಸೂರಿನ ಲಿಂಗಾಬುದಿ ಕೆರೆಯ ಆವರಣದಲ್ಲಿ ನಿನ್ನೆ(ಶುಕ್ರವಾರ) ಮಧ್ಯರಾತ್ರಿ ಐದಕ್ಕೂ ಹೆಚ್ಚು ಮಂದಿ ಮರಗಳ್ಳರ ತಂಡ ಶ್ರೀಗಂಧದ ಮರವನ್ನು ಕಡಿದು ಕಳುವಿಗೆ ಯತ್ನಿಸಲು ಮುಂದಾಗಿದ್ದಾರೆ. ಈ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಕಳ್ಳರು ಪರಾರಿಯಾಗಲು ಯತ್ನಿಸಿದ್ದು ಅರಣ್ಯ ಇಲಾಖೆ ಸಿಬ್ಬಂದಿ ಗುಂಡು ಹಾರಿಸಿದ್ದಾರೆ. ಒಬ್ಬ ನಿಗೆ ಗುಂಡು ತಲುಲಿ ಮೃತಪಟ್ಟಿದ್ದಾನೆ.[ಕೊಡಗಿನ ಕಂಪು ಸೂಸುವ ಶ್ರೀಗಂಧದ ಸಾವಿನ ಕಥೆ!]

ಗುಂಡಿನ ದಾಳಿ ನಡೆದಿರುವ ಹಿನ್ನೆಲೆ ಲಿಂಗಾಬುದಿ ಕೆರೆಯ ಆವರಣಕ್ಕೆ ಸಾರ್ವಜನಿಕರ ಪ್ರವೇಶವನ್ನು ಪೊಲೀಸರು ತಾತ್ಕಾಲಿಕವಾಗಿ ನಿರ್ಬಂಧಿಸಿದ್ದಾರೆ.

ಇನ್ನು ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚೋರನ ಪೂರ್ಣ ಮಾಹಿತಿ ದೊರೆಯಬೇಕಿದೆ.
More From
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications