ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕುಮಾರಸ್ವಾಮಿ ಬಜೆಟ್ ಬಗ್ಗೆ ಸಿದ್ದರಾಮಯ್ಯ ಹೇಳಿದ್ದು ಹೀಗೆ

|
Google Oneindia Kannada News

Recommended Video

ಕುಮಾರಸ್ವಾಮಿ ಬಜೆಟ್ ಬಗ್ಗೆ ಸಿದ್ದರಾಮಯ್ಯ ಹೇಳಿದ್ದು ಹೀಗೆ..?

ಮೈಸೂರು, ಫೆಬ್ರವರಿ ೦8 : ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಒಳ್ಳೆಯ ಬಜೆಟ್ ಮಂಡಿಸಿದ್ದಾರೆ. ನನಗೆ ಇದು ಆವರ್ ಆಲ್ ಗುಡ್ ಬಜೆಟ್ ಎಂದೆನಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಇದುವರೆಗೂ ಬಜೆಟ್ ಸಂಪೂರ್ಣವಾಗಿ ನೋಡಿಲ್ಲ. ಸಮ್ಮಿಶ್ರ ಸರ್ಕಾರದ ಕೃಷಿ, ಭಾಗ್ಯ ಕ್ಷೀರ ಭಾಗ್ಯ ಯೋಜನೆಗಳು ಮುಂದುವರೆದಿವೆ ಆದರೆ, ಬೆಳಕು ಯೋಜನೆ ಮುಂದುವರಿಸುವಂತೆ ಹೇಳಿದ್ದೆ. ಅಲ್ಲದೇ ಉಚಿತ ಬಸ್ ಪಾಸ್ ಬಗ್ಗೆಯೂ ತಿಳಿಸಿದ್ದೆ. ಅದರ ಬಗ್ಗೆ ಮಾತನಾಡುತ್ತೇನೆ ಎಂದರು.

ದೇಶದಲ್ಲೇ ಅತಿ ಹೆಚ್ಚು ಅನುದಾನವನ್ನು ನಾವು ರೈತರಿಗೆ ನೀಡಿದ್ದೇವೆ: ಎಚ್‌ಡಿಕೆದೇಶದಲ್ಲೇ ಅತಿ ಹೆಚ್ಚು ಅನುದಾನವನ್ನು ನಾವು ರೈತರಿಗೆ ನೀಡಿದ್ದೇವೆ: ಎಚ್‌ಡಿಕೆ

ಇನ್ನು ಆಪರೇಷನ್ ಕಮಲ ಹಾಗೂ ಆಡಿಯೋ ವೈರಲ್ ಆದ ಕುರಿತು ಮಾತನಾಡಿ,ಮಾಜಿ ಸಿಎಂ ಯಡಿಯೂರಪ್ಪ ಮತ್ತು ಶರಣಗೌಡ ಅವರ ಫೋನ್​ ಕಾಲ್ ಆಡಿಯೋ ಬಿಡುಗಡೆಯಾಗಿದ್ದರಿಂದ ಬಿಎಸ್​ವೈ ಎಕ್ಸ್​ಫೋಸ್​​ ಆಗಿದ್ದಾರೆ. ಯಡಿಯೂರಪ್ಪ ಏನೂ ನಡೆದೇ ಇಲ್ಲ ಅಂತಾ ಹೇಳುತ್ತಿದ್ದರು. ಈಗ ಅವರ ಬಣ್ಣ‌ ಬಯಲಾಗಿದೆ ಎಂದರು.

Former cm Siddaramaiah reacts on karnataka budget 2019

ಕುಮಾರಣ್ಣನ ಬಜೆಟ್ ಬಗ್ಗೆ ಅಸಮಾಧಾನ ಹೊರಹಾಕಿದ ಮೀನುಗಾರರು ಕುಮಾರಣ್ಣನ ಬಜೆಟ್ ಬಗ್ಗೆ ಅಸಮಾಧಾನ ಹೊರಹಾಕಿದ ಮೀನುಗಾರರು

ಇತ್ತ ಆಡಿಯೋ ಮಿಮಿಕ್ರಿ ಎಂಬ ಬಿಎಸ್ ಯಡಿಯೂರಪ್ಪ ಹೇಳಿಕೆ ವಿಚಾರದ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಇದಕ್ಕಿಂತ ನಗೆಪಾಟಲು ಇನ್ನೊಂದಿಲ್ಲ. ಅವರಂಥ ಭಂಡರು ಯಾರೂ ಇಲ್ಲ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದರು.

English summary
Former Chief Minister Siddaramaiah reacts to karnataka budget. He said that, CM HD Kumaraswamy has presented a good budget. It is a our all-budget.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X