ಮೈಸೂರಿನಲ್ಲಿ ಆಗಸ್ಟ್ 4 , 5ರಂದು ಅನಿವಾಸಿ ಕನ್ನಡಿಗರ 4ನೇ ನಾವಿಕೋತ್ಸವ
ಮೈಸೂರು, ಆಗಸ್ಟ್ 3: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಆ.4 ಮತ್ತು 5ರಂದು ಅನಿವಾಸಿ ಕನ್ನಡಿಗರ 4ನೇ ನಾವಿಕೋತ್ಸವ ನಡೆಯಲಿದೆ. ಮಾತೃ ಭಾಷೆಯ ಮೇಲಿನ ಪ್ರೀತಿ ಹಾಗೂ ಗೌರವವನ್ನು ತೋರುವ ಸಲುವಾಗಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ನಾವಿಕೋತ್ಸವದ ಅಧ್ಯಕ್ಷ ಸುರೇಶ್ ರಾಮಚಂದ್ರ ತಿಳಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆ.4ರಂದು ಸಂಜೆ 4.30ಕ್ಕೆ ಕಲಾಮಂದಿರದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿಶ್ವದ ಹಲವಾರು ದೇಶಗಳಲ್ಲಿ ನೆಲೆಸಿರುವ ಕನ್ನಡಿಗರು ಆಗಮಿಸಿ ತಮ್ಮ ಕಲೆಯನ್ನು ಪ್ರದರ್ಶಿಸುವರು.
ನಂತರ ಪ್ರೊ. ಎಂ. ಕೃಷ್ಣೇಗೌಡರಿಂದ ಹಾಸ್ಯ ಸಂಜೆ, ನಟನ ರಂಗತಂಡದಿಂದ ಕೆಂಪು ಕಣಗಿಲೆ ನಾಟಕ ಹಾಗೂ ಬೆಂಗಳೂರಿನ ಎಂ.ಎಸ್.ಸತ್ಯು ನಿರ್ದೇಶನದ ಗುಲೇಬಕಾವಲಿ ನಾಟಕ ಪದರ್ಶನ ನಡೆಯಲಿವೆ ಎಂದು ಹೇಳಿದರು.

ಕವಿ ಡಾ.ನಿಸಾರ್ ಅಹಮದ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸಚಿವ ಡಿ.ಕೆ.ಶಿವಕುಮಾರ್, ನಟ ರಾಘವೇಂದ್ರ ರಾಜ್ಕುಮಾರ್, ಮುಖ್ಯಮಂತ್ರಿ ಚಂದ್ರು ಮುಂತಾದವರು ಭಾಗವಹಿಸಲಿದ್ದಾರೆ. ಆ.5 ರಂದು ಸಮಾರೋಪ ಸಮಾರಂಭ ನಡೆಯಲಿದೆ ಎಂದರು.
ಸ್ಮೃತಿ ಮನೋಜ್ ಮಾತನಾಡಿ, ರಾಜ್ಯ ಅನಿವಾಸಿಗಳ ವೇದಿಕೆ ವತಿಯಿಂದ ಆ.4ರಂದು ಬೆಳಗ್ಗೆ 10 ರಿಂದ ಹೋಟೆಲ್ ಸದರನ್ ಸ್ಟಾರ್ ನಲ್ಲಿ ಬ್ಯುಸಿನೆಸ್ ಫೋರಂ ಸಹ ಆಯೋಜಿಸಲಾಗಿದೆ ಎಂದರು.
ನಟ ಮಂಡ್ಯ ರಮೇಶ್, ಮಧುಸೂದನ್ ಶಾಸ್ತ್ರಿ, ಬಸವರಾಜ್ ಬೆಂಕಿ, ಪದ್ಮರಾವ್, ಪ್ರಕಾಶ್ ಬಾಣಾವರ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications