ಮೈಸೂರು: ಮತ್ತೊಮ್ಮೆ ಗಜಪಯಣದ ದಿನಾಂಕ ಬದಲು!

ಮೈಸೂರು, ಆಗಸ್ಟ್ 8: ಸತತ 2 ನೇ ಬಾರಿ ಗಜಪಯಣದ ದಿನಾಂಕ ಬದಲಾಗಿದ್ದು, ಆಗಸ್ಟ್ 14ರಂದು ಬೆಂಗಳೂರಿನಲ್ಲಿ ಸರ್ವಪಕ್ಷಗಳ ಸಭೆ ಹಿನ್ನೆಲೆ ಗಜಪಯಣ ಸಮಾರಂಭದ ದಿನಾಂಕವನ್ನು ಆ.12ಕ್ಕೆ ಬದಲಾಯಿಸಲಾಗಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಡಿ.ರಂದೀಪ್ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸರ್ವಪಕ್ಷಗಳ ಸಭೆಯಲ್ಲಿ ಮೈಸೂರು ಭಾಗದ ಸಚಿವರು, ಶಾಸಕರು ಭಾಗಿಯಾಗುತ್ತಿರುವ ಕಾರಣದಿಂದ ಗಜಪಯಣ ಸಮಾರಂಭದ ದಿನಾಂಕವನ್ನು ಬದಲಾಯಿಸುವುದು ಅನಿವಾರ್ಯವಾಯಿತು ಎಂದಿದ್ದಾರೆ.

Gajapayana will begin from Nagapura Hadi in Hunsur taluk on August 12

ಇದೀಗ ಆಗಸ್ಟ್ 12ಕ್ಕೆ ಗಜಪಯಣ ಸಮಾರಂಭ ನಿಗದಿ ಮಾಡಲಾಗಿದ್ದು, ಆಗಸ್ಟ್ 12ರಂದು ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ವೀರನಹೊಸಳ್ಳಿ ಸಮೀಪವಿರುವ ನಾಗಪುರ ಗಿರಿಜನ ಹಾಡಿ ಬಳಿ ಗಜಪಯಣ ಸಮಾರಂಭ ನಡೆಯಲಿದೆ. ಮೊದಲ ತಂಡದಲ್ಲಿ ಗಜಪಡೆಯ ನಾಯಕ ಅರ್ಜುನನ ಜೊತೆಗೆ ಬಲರಾಮ, ಅಭಿಮನ್ಯು, ಗಜೇಂದ್ರ, ವಿಜಯ, ಕಾವೇರಿ ಸೇರಿದಂತೆ ಇತರ ಆನೆಗಳು ಮೈಸೂರಿಗೆ ಆಗಮಿಸಲಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+