ಗೀತಾಮಹದೇವಪ್ರಸಾದ್ ಮಂತ್ರಿಯಾದರೂ ಅಚ್ಚರಿಯಿಲ್ಲ : ಡಾ.ಪರಮೇಶ್ವರ್
ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾಮಹದೇವಪ್ರಾಸ್ ಗೆಲುವು ಸಾಧಿಸಿದರೆ ಅವರನ್ನು ಮಂತ್ರಿಯನ್ನಾಗಿ ಮಾಡಿದರೂ ಅಚ್ಚರಿಯಿಲ್ಲ ಎಂದು ಗೃಹ ಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಮೈಸೂರು, ಏಪ್ರಿಲ್ 4 : ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾಮಹದೇವಪ್ರಾಸ್ ಗೆಲುವು ಸಾಧಿಸಿದರೆ ಅವರನ್ನು ಮಂತ್ರಿಯನ್ನಾಗಿ ಮಾಡಿದರೂ ಅಚ್ಚರಿಯಿಲ್ಲ ಎಂದು ಗೃಹ ಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಗುಂಡ್ಲುಪೇಟೆಯಲ್ಲಿ ಉಪಚುನಾವಣಾ ಪ್ರಚಾರ ನಡೆಸುತ್ತಿರುವ ಅವರು ಬಹಿರಂಗ ಸಭೆಯಲ್ಲಿ ಮಾತನಾಡಿ, 'ಲಿಂಗಾಯಿತರಲ್ಲಿ ಕೆಪಿಸಿಸಿ ಅಧ್ಯಕ್ಷರನ್ನು ಆಯ್ಕೆ ಮಾಡುವುದಿದ್ದರೆ ಮಹದೇವಪ್ರಸಾದ್ ಗೆ ಅವಕಾಶವಿತ್ತು ಎಂದರಲ್ಲದೆ, 1985ರವರೆಗೂ ಬಿಜೆಪಿ ಅಸ್ತಿತ್ವದಲ್ಲೇ ಇರಲಿಲ್ಲ. ಕೋಮುವಾದವನ್ನು ಈ ದೇಶದಲ್ಲಿ ಹುಟ್ಟು ಹಾಕಿದ್ದೇ ಬಿಜೆಪಿ. ಕಾಂಗ್ರೆಸ್ ದೇಶದ ಎಲ್ಲ ವರ್ಗಗಳನ್ನು ಒಟ್ಟುಗೂಡಿಸಿದರೆ, ಬಿಜೆಪಿ ಒಡೆಯುತ್ತಿದೆ ಎಂದು ಬಿಜೆಪಿಯ ವಿರುದ್ಧ ಹರಿಯಾಯ್ದರು.[ಸಿದ್ದರಾಮಯ್ಯ ಒಬ್ಬ ತಲಾಕ್ ರಾಜಕಾರಣಿ: ಈಶ್ವರಪ್ಪ ವ್ಯಂಗ್ಯ]

ನಾವು ಭ್ರಷ್ಟಾಚಾರ ಮಾಡಿದ್ದರೆ ಸಾಕ್ಷ್ಯಾಧಾರ ಕೊಡಿ ಎಂದು ಯಡಿಯೂರಪ್ಪ ಅವರಿಗೆ ಸವಾಲು ಹಾಕಿದ ಪರಮೇಶ್ವರ್, 2018 ಕ್ಕೆ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಶತಸಿದ್ಧ ಎಂಬ ವಿಶ್ವಾಸ ವ್ಯಕ್ತಪಡಿಸಿದರು.[ಕೃಷ್ಣರ 'ದೂರಾಲೋಚನೆ' ಹೇಳಿಕೆಗೆ ಸಿದ್ದು ತಿರುಗೇಟು]
ಏಪ್ರಿಲ್ 9, ಭಾನುವಾರದಂದು ನಡೆಯಲಿರುವ ಗುಂಡ್ಲುಪೇಟೆ ಮತ್ತು ನಂಜನಗೂಡು ಉಪಚುನಾವಣೆಗೆ ಇನ್ನು ಕೆಲವೇ ದಿನಗಳಿದ್ದು, ಏಪ್ರಿಲ್ 13, ಗುರುವಾರದಂದು ಫಲಿತಾಂಶ ಹೊರಬೀಳಲಿದೆ.[84ರ ಪ್ರಾಯದಲ್ಲಿ ಮದುವೆ ಆಗೋಕೆ ಸಾಧ್ಯವೇ: ಕೃಷ್ಣಗೆ ಇಬ್ರಾಹಿಂ ಲೇವಡಿ]
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications