ದಸರಾ ಮೊದಲ ಹೆಜ್ಜೆ 'ಯುವಸಂಭ್ರಮ'ಕ್ಕೆ ಗೋಲ್ಡನ್ ಸ್ಟಾರ್ ಗಣೇಶ್ ಚಾಲನೆ
ಮೈಸೂರು, ಸೆಪ್ಟೆಂಬರ್ 18: ನಾಡಹಬ್ಬ ಮೈಸೂರು ದಸರಾದ ಮೊದಲ ಕಾರ್ಯಕ್ರಮವಾದ ಯುವ ಸಂಭ್ರಮಕ್ಕೆ ನಟ ಗೋಲ್ಡನ್ ಸ್ಟಾರ್ ಗಣೇಶ್ ದೀಪ ಬೆಳಗಿಸಿ, ನಗಾರಿ ಬಾರಿಸುವ ಮೂಲಕ ಅದ್ಧೂರಿಯಾಗಿ ಚಾಲನೆ ನೀಡಿದ್ದಾರೆ.
ಮೈಸೂರು ದಸರಾದ ಮೊದಲ ಹೆಜ್ಜೆ ಆರಂಭವಾಗುವುದು ಯುವ ಸಂಭ್ರಮದ ಕಾರ್ಯಕ್ರಮದ ಮೂಲಕ. ಈ ಪ್ರಥಮ ಕಾರ್ಯಕ್ರಮಕ್ಕೆ ನಟ ಗೋಲ್ಡನ್ ಸ್ಟಾರ್ ಗಣೇಶ್ ದೀಪ ಬೆಳಗಿಸಿ, ನಗಾರಿ ಬಾರಿಸಿ ಚಾಲನೆ ನೀಡಿದರು. ಸಚಿವ ವಿ.ಸೋಮಣ್ಣ, ಶಾಸಕ ನಾಗೇಂದ್ರ, ಸಂದೇಶ್ ನಾಗರಾಜ್, ಅಧಿಕಾರಿಗಳು ನಟ ಗಣೇಶ್ ಅವರೊಂದಿಗೆ ಇದ್ದರು.
ಕಾರ್ಯಕ್ರಮದಲ್ಲಿ ಗಣೇಶ್ ತಮ್ಮ ಸಿನಿಮಾಗಳ ಸಂಭಾಷಣೆ, ಹಾಡುಗಳನ್ನು ಹಾಡಿ ಜನರನ್ನು ರಂಜಿಸಿದರು. ಯುವ ಸಂಭ್ರಮದ ಕಾರ್ಯಕ್ರಮಗಳು ಶುರುವಾಗಿದ್ದು, ಚಾಮುಂಡೇಶ್ವರಿ ಮಹಿಷಾಸುರನನ್ನು ಸಂಹಾರ ಮಾಡುವ ನೃತ್ಯ ರೂಪಕ, ವಿಶೇಷ ಮಕ್ಕಳಿಂದ ಮೂಡಿಬಂದ ಪ್ರವಾಹದ ಪರಿಕಲ್ಪನೆ ಹಾಗೂ ಕಂಸಾಳೆ ನೃತ್ಯ ಇವೆಲ್ಲವೂ ರಂಜಿಸಿದವು.

ಉದ್ಘಾಟನೆ ನಂತರ ಇಂದು ದಸರಾ ಯುವ ಸಂಭ್ರಮದ ವಿಶೇಷ ಕಾರ್ಯಕ್ರಮಗಳು ನಡೆಯಲಿದ್ದು, ಯುವಮನಸ್ಸುಗಳನ್ನ ಮತ್ತಷ್ಟು ರಂಜಿಸಲಿವೆ. ದಸರೆಯ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ 278 ಕಾಲೇಜುಗಳು ಭಾಗಿಯಾಗಲಿದ್ದು, ಪ್ರೇಕ್ಷಕರನ್ನು ಮನರಂಜಿಸಲಿವೆ.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications