ಮಾರಕ ರೋಗಗಳ ತಡೆಗೆ ಸಸ್ಯ ತಂತ್ರಜ್ಞಾನ
ಮೈಸೂರು, ಫೆಬ್ರವರಿ 17: ಇತ್ತೀಚೆಗೆ ಹೆಚ್ಚು ಜನರನ್ನು ಕಾಡುತ್ತಿರುವ ಹಾಗೂ ಬೇಸಿಗೆ ಸಂದರ್ಭದಲ್ಲಿ ಬರುವ ಮಾರಕ ಕಾಯಿಲೆಗಳಾದ ಡೆಂಘೀ ಮತ್ತು ಚಿಕನ್ ಗುನ್ಯಾ ಹರಡುವ ಸೊಳ್ಳೆಗಳ ನಿಯಂತ್ರಣಕ್ಕೆ ಸೊಳ್ಳೆ ನಿವಾರಕ ಸಸ್ಯಗಳನ್ನು ಬೆಳೆಸಲು ಸರಕಾರ ಮುಂದಾಗಿದೆ.
ಜನರಿಗೆ ಮಾರಣಾಂತಿಕವಾಗಿ ಆತಂಕವನ್ನುಂಟುಮಾಡುತ್ತಿರುವ ಡೆಂಘೀ ಮತ್ತು ಚಿಕನ್ ಗುನ್ಯ ಕಾಯಿಲೆ ತಡೆಗಟ್ಟುವ ಸುಲವಾಗಿ ಸಸ್ಯಗಳನ್ನು ಬೆಳೆಸಲು ಕ್ರಮಕೈಗೊಳ್ಳುವಂತೆ ಈಗಾಗಲೆ ಕೃಷಿ, ತೋಟಗಾರಿಕೆ ಹಾಗೂ ಅರಣ್ಯ ಇಲಾಖೆಗಳನ್ನು ಸರಕಾರ ತಿಳಿಸಿದೆ.
ಇತ್ತೀಚೆಗೆ ವಿಧಾನಸಭೆಯಲ್ಲಿ ನಡೆದ ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವ್ಯಾಪಕ ಚರ್ಚೆ ನಡೆಸಿದೆ.

ಈ ಹಿನ್ನೆಲೆ ರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯ ದರ್ಶಿಗಳಾದ ಡಾ.ಶಾಲಿನಿ ರಜನೀಶ್ ಎಲ್ಲ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಸೊಳ್ಳೆ ನಿವಾರಕ ಸಸ್ಯಗಳನ್ನು ಬೆಳೆಸಲು ಕ್ರಮ ಕೈಗೊಳ್ಳುವಂತೆ ಹಾಗು ಜಿಲ್ಲೆಯ ಎಲ್ಲ ಗ್ರಾಮ, ಕುಟುಂಬಗಳಿಗೂ ಸಸ್ಯ ಸರಬರಾಜು ಮಾಡುವಂತೆ ತಿಳಿಸಿದ್ದಾರೆ.

ಸೊಳ್ಳೆ ನಿವಾರಕ ಸಸ್ಯಗಳು
ಲೆಮನ್ ಬ್ಲಾಮ್, ಮಾರಿಗೋಲ್ಡ್, ಕ್ಯಾಟ್ನಿಪ್, ಸಿತ್ರೊನೆಲ್ಲಾ ಗ್ರಾಸ್, ಬಸಿಲ್, ರೋಸಮೇರಿ, ಥೆಮಿ, ಯುಕ್ಲೈಪಿಟಸ್, ಲ್ಯಾವೆಂಡರ್, ಪೆಪ್ಪರ್ಮಿಂಟ್, ಗಾರ್ಲಿಕ್, ಟೀ ಟ್ರಿ, ಗೆರಾನಿಯಮ್, ಲಂಟಾನ ಹಾಗೂ ಲೆಮನ್ ಗ್ರಾಸ್ ಗಳನ್ನು ಬೆಳೆಯುವುದರಿಂದ ಸೊಳ್ಳೆಗಳನ್ನು ನಿಯಂತ್ರಿಸಬಹುದು ಎಂದು ಹೇಳಲಾಗಿದೆ.
ಈ ಸಸ್ಯಗಳ ಪಟ್ಟಿ ಜೊತೆಗೆ ಸೊಳ್ಳೆ ಮತ್ತು ಹಾರುವ ಕೀಟಗಳ ನಿವಾರಕ ಸಸ್ಯಗಳ ಪಟ್ಟಿಯನ್ನು ಕೊಟ್ಟಿದ್ದಾರೆ. ಡಾ.ಶಾಲಿನಿ ರಜನೀಶ್ ಜಿಲ್ಲಾಧಿಕಾರಿಗಳಿಗೆ ಕಳುಹಿಸಿದ್ದಾರೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications