ಮದ್ಯ ಮಾರಾಟ ಮಾಡಿ ಎಂದು ಸರ್ಕಾರಕ್ಕೆ ಎಚ್ ವಿಶ್ವನಾಥ್ ಮನವಿ
ಮೈಸೂರು, ಏಪ್ರಿಲ್ 22: ಮದ್ಯ ಮಾರಾಟ ನಿಷೇಧದ ಬಗ್ಗೆ ಮಾಜಿ ಸಚಿವ ಎಚ್ ವಿಶ್ವನಾಥ್ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿವಾಹಿನಿಯೊಂದರ ಜೊತೆಗೆ ಈ ಬಗ್ಗೆ ಮಾತನಾಡಿರುವ ಅವರು ವಾರದಲ್ಲಿ ಎರಡು ದಿನ ಮದ್ಯ ಮಾರಾಟ ಮಾಡಬೇಕು ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಮದ್ಯ ವ್ಯಸನಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಘಟನೆಗಳು ನಡೆಯುತ್ತಿದ್ದು, ಮದ್ಯ ಮಾರಾಟ ಮಾಡುವುದರಿಂದ ಇದನ್ನು ತಪ್ಪಿಸಬಹುದು ಎಂದು ಅವರು ಹೇಳಿದ್ದಾರೆ. ವಾರದಲ್ಲಿ ಎರಡು ದಿನ ಎಲ್ಲ ಬಾರ್, ವೈನ್ ಶಾಪ್ಗಳನ್ನು ತೆರೆದು, ಮದ್ಯ ಮಾರಾಟಕ್ಕೆ ಅವಕಾಶ ನೀಡಬೇಕು ಎಂದಿದ್ದಾರೆ.
ಇಂದು ಬಾರ್ಗಳು ಕಳ್ಳತನ ಆಗುತ್ತಿದೆ. ಮಾಲೀಕರು ತಮ್ಮ ಬಾರ್ ಅನ್ನು ತಾವೇ ಕಳ್ಳತನ ಮಾಡಿಸುವ ಸಂದರ್ಭ ಬಂದಿದೆ. ಕಳ್ಳ ಸಂತೆಯಲ್ಲಿ ಮದ್ಯ ಮಾರಾಟ ಆಗುತ್ತಿದೆ. ಹೀಗಾಗಿ ಸರ್ಕಾರ ವಾರದಲ್ಲಿ ಎರಡು ದಿನ ಮದ್ಯ ಮಾರಾಟ ಮಾಡುವುದಕ್ಕೆ ಅನುಮತಿ ನೀಡಬಹುದು ಎಂದು ಎಚ್ ವಿಶ್ವನಾಥ್ ಮನವಿ ಮಾಡಿದ್ದಾರೆ.

ಲಾಕ್ಡೌನ್ ಘೋಷಣೆ ಆದ ದಿನದಿಂದ ಕರ್ನಾಟಕದಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ತರಲಾಗಿದೆ. ಮೇ 3ರ ವರೆಗೆ ರಾಜ್ಯದಲ್ಲಿ ಮದ್ಯ ಸಿಗುವುದಿಲ್ಲ ಎಂದು ಸರ್ಕಾರ ತಿಳಿಸಲಾಗಿದೆ. ಸರ್ಕಾರ ನಿರ್ಧಾರ ಮದ್ಯ ಪ್ರಿಯರಿಗೆ ಬೇಸರ ಉಂಟು ಮಾಡಿದೆ.
ಕರ್ನಾಟಕ ಮಾತ್ರವಲ್ಲದೆ ದೇಶದ ಬಹುತೇಕ ರಾಜ್ಯಗಳಲ್ಲಿ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ. ಹೀಗಾಗಿ ಮದ್ಯ ವ್ಯಸನಿಗಳ ಆತ್ಮಹತ್ಯೆ ಘಟನೆ ನಡೆಯುತ್ತಿದೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications