ಮೈಸೂರು: ಕೊಟ್ಟ ಮಾತು ದಿಟ್ಟ ಸಾಧನೆ, ಸಾಧನಾ ಸಮಾವೇಶದ ಹೈಲೈಟ್ಸ್
ಮೈಸೂರು, ಜೂನ್ 3: ರಾಜ್ಯ ಸರ್ಕಾರ 4 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ 'ಕೊಟ್ಟ ಮಾತು ದಿಟ್ಟ ಸಾಧನೆ ಮತ್ತು ಸಾಧನಾ ಸಮಾವೇಶ' ಯಶಸ್ವಿಯಾಗಿ ನಡೆದಿದೆ. 2018ರ ವಿಧಾನ ಸಭಾ ಚುನಾವಣೆ ಕಣ್ಣೆದುರಿನಲ್ಲೇ ಇರುವುದರಿಂದ ರಾಜ್ಯ ಕಾಂಗ್ರೆಸ್ಸಿಗೆ ಒಗ್ಗಟ್ಟಿನ ಪ್ರದರ್ಶನವೂ ಅನಿವಾರ್ಯವೆನ್ನಿಸಿಸದೆ. ಇಂಥ ಸಂದರ್ಭದಲ್ಲಿ ಸಾಧನಾ ಸಮಾವೇಶವನ್ನು ಹಮ್ಮಿಕೊಂಡಿದ್ದ ಕಾಂಗ್ರೆಸ್ ಸರ್ಕಾರ ಮುಂಬರುವ ಚುನಾವಣೆಯನ್ನೂ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದೆ.
ಮೈಸೂರಿನಲ್ಲಿ ನಡೆದ ಸಾಧನಾ ಸಮಾವೇಶದ ಹೈಲೈಟ್ಸ್ ನಿಮಗಾಗಿ ಇಲ್ಲಿದೆ.

* ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ದರಾಮಯ್ಯ
* ಸಚಿವರು ಡೊಳ್ಳು ಭಾರಿಸಿ ಸರ್ಕಾರ ಐದನೇ ವರ್ಷಕ್ಕೆ ಕಾಲಿರಿಸಿದ್ದನ್ನು ಸಂಭ್ರಮಿಸಿದರು.[ಮೈಸೂರಿನಲ್ಲಿ ಸಾಧನ ಸಮಾವೇಶ: ಬಿಎಸ್ವೈ, ಗೌಡರಿಗೂ ಆಹ್ವಾನ]
* ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಸರ್ಕಾರದ ಯೋಜನೆಗಳ ಕಿರು ಹೊತ್ತಿಗೆಯನ್ನ ಬಿಡುಗಡೆ ಮಾಡಿದರು.
* ಕೆಪಿಸಿಸಿ ಅಧ್ಯಕ್ಷಪರಮೇಶ್ವರ್, ಸಚಿವರಾದ ಎಂ. ಕೃಷ್ಣಪ್ಪ, ಯು.ಟಿ.ಖಾದರ್, ಆಂಜನೇಯ, ಹಿರಿಯ ಮುಖಂಡ ಆಸ್ಕರ್ ಫರ್ನಾಂಡೀಸ್, ಸೇರಿ ಗಣ್ಯಾತಿಗಣ್ಯರು ಉಪಸ್ಥಿತರಿದ್ದರು.

* ಜನರಿಗೆ ನೀಡಿದ ಮಾತನ್ನು ನಾವು ಉಳಿಸಿಕೊಂಡಿದ್ದೇವೆ, ನಾವೆಂದೂ ರೆಸಾರ್ಟ್ ರಾಜಕಾರಣ ಮಾಡಿಲ್ಲ: ಸಚಿವ ಮಹಾದೇವಪ್ಪ
* ಗಾಂಧಿಜೀಯವರ ಕನಸು ಇಂದು ನನಸಾಗಿದ್ದು, ಚುನಾವಣೆ ವೇಳೆ ಕೊಟ್ಟ ಮಾತನ್ನ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಈಡೇರಿಸಿದೆ : ಆಸ್ಕರ್ ಫರ್ನಾಂಡಿಸ್
* ಸಿಎಂ ಸಿದ್ದರಾಮಯ್ಯ ಚಾಣಕ್ಯನಿದ್ದಂತೆ: ಆಸ್ಕರ್ ಫರ್ನಾಂಡಿಸ್
* ಸವಲತ್ತು ನೀಡಿದ್ದು ಕಾಂಗ್ರೆಸ್ ಸರ್ಕಾರ ಎಂದು ಧೈರ್ಯ ಮತ್ತು ಹೆಮ್ಮೆಯಿಂದ ಹೇಳಿ ಎಂದು ಜನತೆಯೆನ್ನು ಪಶುಸಂಗೋಪನಾ ಸಚಿವ ಎ.ಮಂಜು
* ಸಮಾವೇಶಕ್ಕೆ ಚಾಮರಾಜನಗರ ಜಿಲ್ಲೆಯ ಹನೂರು ಕ್ಷೇತ್ರದಿಂದ ಕಾರ್ಯಕರ್ತರು ಬರುತ್ತಿದ್ದ ಖಾಸಗಿ ಬಸ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಹಲವು ಕಾರ್ಯಕರ್ತರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ












Click it and Unblock the Notifications