ಸುಧಾರಣಾವಾದಿಗಳಿಂದ ಹಿಂದೂ ಧರ್ಮ ಉಳಿದಿದೆ : ದಿನೇಶ್ ಅಮಿನ್ ಮಟ್ಟು
ಮೈಸೂರು, ಜನವರಿ 27: ಹಿಂದೂ ಧರ್ಮವನ್ನು ಆಚಾರ್ಯರು ಉಳಿಸಿಲ್ಲ. ಸುಧಾರಣಾವಾದಿಗಳು ಉಳಿಸಿದರು ಎಂದು ಹಿರಿಯ ಪತ್ರಕರ್ತ ದಿನೇಶ್ ಅಮಿನ್ ಮಟ್ಟು ತಿಳಿಸಿದ್ದಾರೆ.
ನಗರದ ಕಲಾಮಂದಿರದ ಮನೆಯಂಗಳದಲ್ಲಿ ಆಯೋಜಿಸಿದ್ದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ರಾಮಾನುಜಾಚಾರ್ಯ, ಮಧ್ವಚಾರ್ಯರು, ಶಂಕರಾಚಾರ್ಯರು ಯಾರಿಂದಲೂ ಧರ್ಮ ಉಳಿದಿಲ್ಲ. ಸ್ವಾಮಿ ವಿವೇಕಾನಂದ, ಬಸವಣ್ಣ, ಅಂಬೇಡ್ಕರ್ ಸೇರಿದಂತೆ ಮೊದಲಾದವರ ಆದರ್ಶ ಪ್ರಾಯ ಸಮಾಜಮುಖಿ ಕೆಲಸಗಳಿಂದ ಸಮಾಜ ಏಳಿಗೆಯಾಗಿದೆ. ಅವರೆಲ್ಲರೂ ಅಸ್ಪೃಶ್ಯತೆ, ಸಮಾನತೆ ತೊಲಗಿಸಲು ಶ್ರಮಪಟ್ಟಿದ್ದರಿಂದಲೇ ಹಿಂದೂ ಧರ್ಮ ಉಳಿದುಕೊಂಡಿದೆ ಎಂದರು.

ಸಾಹಿತಿ ಎಸ್. ಎಲ್. ಭೈರಪ್ಪ ಅವರು ಶುದ್ಧ ಹಾಲಿನ ಸಾಹಿತ್ಯದ ಬಗ್ಗೆ ಮಾತನಾಡುತ್ತಾರೆ. ನಿಜ ನಮಗೆ ಹಾಲಿನ ಸಾಹಿತ್ಯ ಬೇಕು. ಆದರೆ ಅದೇ ಹಾಲು ಹುಳಿಯಾದರೆ ಮೊಸರಾಗುತ್ತದೆ. ಇಂದಿನ ಪರಿಸ್ಥಿತಿಯಲ್ಲಿ ಮೊಸರಿನಂತ ಸಾಹಿತ್ಯ ಬೇಕು. ಭೈರಪ್ಪ ಅವರ ಸಾಹಿತ್ಯ ಬೇಡವೇ ಬೇಡ. ಹಿಂದೂ ನಾವು ಅಂತಾ ಬೋರ್ಡ್ ಹಾಕುತ್ತಾರಲ್ಲ. ಅದು ಉಳಿದಿರೋದು ರಾಮಾನುಜಚಾರ್ಯರು, ಮಧ್ವಚಾರ್ಯರು ಯಾವುದೋ ಆಚಾರ್ಯರಿಂದ ಅಲ್ಲ. ಬದಲಿಗೆ ಹಿಂದು ಧರ್ಮ ಉಳಿದಿರೋದು ನಾರಾಯಣಗುರು, ಸ್ವಾಮಿ ವಿವೇಕಾನಂದ ಅವರಂತಹ ಸುಧಾರಕರಿಂದ ಮಾತ್ರ ಎಂದರು.
ಪ್ರಧಾನಿ ನರೇಂದ್ರ ಮೋದಿ ಟೀ ಮಾರಿದ್ದಕ್ಕೂ ಸಾಕ್ಷಿ ಇಲ್ಲ. ಅವರ ಕಾಲದಲ್ಲಿ ಉದ್ಯೋಗ ಸೃಷ್ಟಿಗೂ ಸಾಕ್ಷಿ ಇಲ್ಲ ಎಂದು ಮೋದಿ ವಿರುದ್ಧ ಅಮೀನ್ ಮಟ್ಟು ವಾಗ್ದಾಳಿ ನಡೆಸಿದರು.
-
KSRTC ನೌಕರರ ಹಿಂಬಾಕಿ 1271 ರೂ ಬಿಡುಗಡೆ; ವೇತನ ಹೆಚ್ಚಳಕ್ಕೆ ಮುಹೂರ್ತ ಫಿಕ್ಸ್: ಏ.17ಕ್ಕೆ ನಿರ್ಣಾಯಕ ಸಭೆ -
ಕರ್ನಾಟಕ ದ್ವಿತೀಯ PUC ಫಲಿತಾಂಶಕ್ಕೆ ತಟ್ಟಿದ ಚುನಾವಣಾ ನೀತಿ ಸಂಹಿತೆ ಬಿಸಿ: ಏಪ್ರಿಲ್ 8ಕ್ಕೂ ರಿಸಲ್ಟ್ ಬರೋದು ಡೌಟ್? -
Viral: ಕಚೇರಿಗೆ ಬಂದ ಪೋಷಕರು, ಮ್ಯಾನೇಜರ್ ಬಳಿ ಮಗಳ ವರ್ತನೆ ಬಗ್ಗೆ ವಿಚಾರಣೆ: ಶಾಲಾ ದಿನಗಳನ್ನು ನೆನಪಿಸಿದ ವಿಡಿಯೋ -
Divorce Celebration: ಡಿವೋರ್ಸ್ ಪಡೆದ ಮಗಳಿಗೆ ಸಿಹಿ ತಿನ್ನಿಸಿ ಅದ್ದೂರಿ ಸ್ವಾಗತ: ತಂದೆಯ ಸಂಭ್ರಮಾಚರಣೆ ವಿಡಿಯೋ ವೈರಲ್ -
Gold Rate April 7: ಚಿನ್ನ - ಬೆಳ್ಳಿ ಬೆಲೆ ಸತತ 3ನೇ ದಿನವೂ ಇಳಿಕೆ; ಚಿನ್ನ ಪ್ರಿಯರಿಗೆ ಗುಡ್ನ್ಯೂಸ್ -
Viral Video: ಆರ್ಸಿಬಿ Vs ಸಿಎಸ್ಕೆ ಪಂದ್ಯ; ಕರ್ನಾಟಕ Vs ತಮಿಳುನಾಡು ಮಾಡಬೇಡಿ ಎಂದ ಸಿಎಸ್ಕೆ ಫ್ಯಾನ್ -
Viral Video: ನಾಳೆಯೇ ನಿಮ್ಮ ಕೆಲಸ ಹೋದರೆ ಏನು ಮಾಡುವಿರಿ? ಮಾಜಿ ಗೂಗಲ್ ಉದ್ಯೋಗಿಯ ಪ್ರಶ್ನೆಗೆ ದಂಗಾದ ನೆಟ್ಟಿಗರು -
Karnataka Rain Updates: ಚಂಡಮಾರುತ ಪ್ರಸರಣ ಪ್ರಭಾವ: ಬೆಂಗಳೂರು ಸೇರಿ ಕರ್ನಾಟಕದ 8 ಜಿಲ್ಲೆಗಳಲ್ಲಿ 3ದಿನ ಮಳೆ -
Horoscope April 8: ಕೆಲವರಿಗೆ ಯಶಸ್ಸು, ಕೆಲವರಿಗೆ ಜಾಗ್ರತೆ ಸೂಚಿಸುವ ದಿನ ಭವಿಷ್ಯ -
April 7 Horoscope: ಸ್ಪರ್ಧೆಯಲ್ಲಿ ಜಯ ಮತ್ತು ಹೊಸ ಉದ್ಯೋಗ ಅವಕಾಶಗಳು -
Job Resignation: ಇರೋ ಕೆಲಸಕ್ಕೆ ರಾಜೀನಾಮೆ ಕೊಡುವ ಮೊದಲು ಕೇಳಿಕೊಳ್ಳಬೇಕಾದ 17 ಪ್ರಶ್ನೆಗಳಿವು -
KSRTC: ಕನಕಪುರ-ಬೆಂಗಳೂರು ಬಸ್ ಪ್ರಯಾಣಿಕರಿಗೆ ಶುಭ ಸುದ್ದಿ, 20 ವರ್ಷದ ಬಳಿಕ 4 ಬಸ್ ಸಂಚಾರ












Click it and Unblock the Notifications