ಸುಧಾರಣಾವಾದಿಗಳಿಂದ ಹಿಂದೂ ಧರ್ಮ ಉಳಿದಿದೆ : ದಿನೇಶ್ ಅಮಿನ್ ಮಟ್ಟು
ಮೈಸೂರು, ಜನವರಿ 27: ಹಿಂದೂ ಧರ್ಮವನ್ನು ಆಚಾರ್ಯರು ಉಳಿಸಿಲ್ಲ. ಸುಧಾರಣಾವಾದಿಗಳು ಉಳಿಸಿದರು ಎಂದು ಹಿರಿಯ ಪತ್ರಕರ್ತ ದಿನೇಶ್ ಅಮಿನ್ ಮಟ್ಟು ತಿಳಿಸಿದ್ದಾರೆ.
ನಗರದ ಕಲಾಮಂದಿರದ ಮನೆಯಂಗಳದಲ್ಲಿ ಆಯೋಜಿಸಿದ್ದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ರಾಮಾನುಜಾಚಾರ್ಯ, ಮಧ್ವಚಾರ್ಯರು, ಶಂಕರಾಚಾರ್ಯರು ಯಾರಿಂದಲೂ ಧರ್ಮ ಉಳಿದಿಲ್ಲ. ಸ್ವಾಮಿ ವಿವೇಕಾನಂದ, ಬಸವಣ್ಣ, ಅಂಬೇಡ್ಕರ್ ಸೇರಿದಂತೆ ಮೊದಲಾದವರ ಆದರ್ಶ ಪ್ರಾಯ ಸಮಾಜಮುಖಿ ಕೆಲಸಗಳಿಂದ ಸಮಾಜ ಏಳಿಗೆಯಾಗಿದೆ. ಅವರೆಲ್ಲರೂ ಅಸ್ಪೃಶ್ಯತೆ, ಸಮಾನತೆ ತೊಲಗಿಸಲು ಶ್ರಮಪಟ್ಟಿದ್ದರಿಂದಲೇ ಹಿಂದೂ ಧರ್ಮ ಉಳಿದುಕೊಂಡಿದೆ ಎಂದರು.

ಸಾಹಿತಿ ಎಸ್. ಎಲ್. ಭೈರಪ್ಪ ಅವರು ಶುದ್ಧ ಹಾಲಿನ ಸಾಹಿತ್ಯದ ಬಗ್ಗೆ ಮಾತನಾಡುತ್ತಾರೆ. ನಿಜ ನಮಗೆ ಹಾಲಿನ ಸಾಹಿತ್ಯ ಬೇಕು. ಆದರೆ ಅದೇ ಹಾಲು ಹುಳಿಯಾದರೆ ಮೊಸರಾಗುತ್ತದೆ. ಇಂದಿನ ಪರಿಸ್ಥಿತಿಯಲ್ಲಿ ಮೊಸರಿನಂತ ಸಾಹಿತ್ಯ ಬೇಕು. ಭೈರಪ್ಪ ಅವರ ಸಾಹಿತ್ಯ ಬೇಡವೇ ಬೇಡ. ಹಿಂದೂ ನಾವು ಅಂತಾ ಬೋರ್ಡ್ ಹಾಕುತ್ತಾರಲ್ಲ. ಅದು ಉಳಿದಿರೋದು ರಾಮಾನುಜಚಾರ್ಯರು, ಮಧ್ವಚಾರ್ಯರು ಯಾವುದೋ ಆಚಾರ್ಯರಿಂದ ಅಲ್ಲ. ಬದಲಿಗೆ ಹಿಂದು ಧರ್ಮ ಉಳಿದಿರೋದು ನಾರಾಯಣಗುರು, ಸ್ವಾಮಿ ವಿವೇಕಾನಂದ ಅವರಂತಹ ಸುಧಾರಕರಿಂದ ಮಾತ್ರ ಎಂದರು.
ಪ್ರಧಾನಿ ನರೇಂದ್ರ ಮೋದಿ ಟೀ ಮಾರಿದ್ದಕ್ಕೂ ಸಾಕ್ಷಿ ಇಲ್ಲ. ಅವರ ಕಾಲದಲ್ಲಿ ಉದ್ಯೋಗ ಸೃಷ್ಟಿಗೂ ಸಾಕ್ಷಿ ಇಲ್ಲ ಎಂದು ಮೋದಿ ವಿರುದ್ಧ ಅಮೀನ್ ಮಟ್ಟು ವಾಗ್ದಾಳಿ ನಡೆಸಿದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications