Mysuru Metro: ಮೈಸೂರು ಮೆಟ್ರೋ ಯೋಜನೆಗೆ ರೆಸ್ಪಾನ್ಸ್ ಹೇಗಿದೆ?
Mysuru Metro: ಕರ್ನಾಟಕದಲ್ಲಿ ಅತೀ ಹೆಚ್ಚು ಟ್ರಾಫಿಕ್ ಜಾಮ್ಗೆ ಹೆಸರುವಾಸಿ ನಗರ ಎಂದರೆ ಅದು ಬೆಂಗಳೂರು ಆಗಿದ್ದು, ನಗರದಲ್ಲಿ ವಾಹನ ದಟ್ಟಣೆ ನಿಯಂತ್ರಿಸಲು ಮೆಟ್ರೋ ಅತ್ಯಗತ್ಯವಾಗಿದೆ. ಇಲ್ಲಿನ ಬಹುತೇಕ ಜನರು, ಕಚೇರಿಗೆ ತೆರಳುವವರು ಟ್ರಾಫಿಕ್ ಜಂಜಾಟದಿಂದ ತಪ್ಪಿಸಿಕೊಂಡು ಸಮಯ ಉಳಿಸಲು ಮೆಟ್ರೋವನ್ನೇ ಅವಲಂಬಿಸಿದ್ದಾರೆ. ಇನ್ನು ಈ ಸೇವೆಯನ್ನು ಸಾಂಸ್ಕೃತಿಕ ನಗರಿಗೆ ವಿಸ್ತರಣೆ ಮಾಡುವುದಾಗಿ ರಾಜ್ಯ ಬಜೆಟ್ ಮಂಡನೆ ವೇಳೆ ಪ್ರಸ್ತಾಪಿಸಲಾಗಿತ್ತು. ಇದೀಗ ಇದಕ್ಕೆ ಆಕ್ರೊಶಗಳು ಭುಗಿಲೆದ್ದಿವೆ. ಹಾಗಾದರೆ ಜನರು ಏನೆಲ್ಲ ಹೇಳಿದ್ದಾರೆ ಎಂದು ಇಲ್ಲಿ ತಿಳಿಯಿರಿ.
ಈಗಾಗಲೇ ಸ್ವಚ್ಚನಗರಿಗಳ ಪಟ್ಟಿಯಲ್ಲಿ ಮೈಸೂರು ಗುರುತಿಸಿಕೊಂಡಿದೆ. ಅಲ್ಲದೆ ನಗರದಲ್ಲಿ ಯಾವುದೇ ರೀತಿಯ ಟ್ರಾಫಿಕ್ ಜಂಜಾಟವಂತೂ ಇಲ್ಲವೇ ಇಲ್ಲ. ಸಾಂಸ್ಕೃತಿಕನಗರಿ ಎಂಬ ಹೆಸರಿಗೆ ತಕ್ಕಂತೆ ಅಭಿವೃದ್ಧಿ ಕಾಣುತ್ತಿದ್ದು, ಇಲ್ಲಿನ ರಸ್ತೆಗಳು ಯಾವಾಗಲೂ ಟ್ರಾಫಿಕ್ ಪ್ರೀ ಆಗಿರುತ್ತವೆ. ಆದ್ದರಿಂದ ಈ ನಗರಕ್ಕೆ ಮೆಟ್ರೋ ಅವಶ್ಯಕತೆಯಿಲ್ಲ ಎನ್ನುವ ಮಾತುಗಳು ಕೇಳಿಬರುತ್ತಿವೆ.

"ನಮ್ಮ ಮೈಸೂರು ಈಗ ಹೇಗಿದೆಯೋ ಹಾಗೆಯೇ ಇರಲಿ. ಇಲ್ಲಿ ಸಾರಿಗೆ ವ್ಯವಸ್ಥಗೆನೂ ಯಾವುದೇ ಕೊರತೆಯಿಲ್ಲ. ಹಾಗೂ ಟ್ರಾಫಿಕ್ ಜಂಜಾಟವಿಲ್ಲದೆ, ವಾಹನಗಳು ಸರಗವಾಗಿ ಸಂಚಾರ ಮಾಡುತ್ತಿವೆ. ಯಾವುದೇ ಮೆಟ್ರೋ ಯೋಜನೆ, ಅಭಿವೃದ್ಧಿಯ ಅವಶ್ಯಕತೆ ಇಲ್ಲ. ಒಂದು ವೇಳೆ ಅಭಿವೃದ್ಧಿಯಾದರೆ, ಸಂಪೂರ್ಣವಾಗಿ ಸುಂದರ ಮೈಸೂರು ಹಾಳಗಲಿದೆ. ಅಲ್ಲದೆ, ಇದರಿಂದ ಇಲ್ಲಿನ ಮರಗಳಿಗೆ ಕೊಡಲಿ ಬೀಳಲಿದ್ದು, ಪ್ರವಾಸೋದ್ಯಮ ಕ್ಷೇತ್ರಕ್ಕೆ ಭಾರೀ ಹೊಡೆತ ಬೀಳಲಿದೆ," ಎಂದು ಇಲ್ಲಿನ ಜನರು ಆಕ್ರೊಶ ಹೊರಹಾಕುತ್ತಿದ್ದಾರೆ.
ಇತ್ತೀಚೆಗಷ್ಟೇ ಪ್ರತಾಪ್ ಸಿಂಹ ಅವರು ಕೂಡ ಮೈಸೂರಿಗೆ ಮೆಟ್ರೋ ರೈಲು ತರುವುದಾಗಿ ಭರವಸೆ ನೀಡಿದ್ದರು. ಆದರೆ ಇವರ ಈ ನಿರ್ಧಾರಕ್ಕೂ ಕೂಡ ಆಕ್ರೋಶಗಳು ಭಗಿಲೆದ್ದಿವೆ. "ನೀವು ಎಲ್ಲಿ ಬೇಕಾದರೂ ಅಭಿವೃದ್ಧಿ ಮಾಡಿ. ನಮ್ಮ ಮೈಸೂರು ಮಾತ್ರ ಹಾಗೆಯೇ ಇರಲಿ," ಎಂದು ಜನರು ಹೇಳುತ್ತಿದ್ದಾರೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು












Click it and Unblock the Notifications