ಮೈಸೂರು: ಹಣಕ್ಕಾಗಿ ಪತ್ನಿಯನ್ನೇ ದಾಳವಾಗಿ ಬಳಸುತ್ತಿದ್ದ ಪತಿ ವಿರುದ್ಧ ದೂರು
ಮೈಸೂರು, ಫೆಬ್ರವರಿ 2 : ಅಪರಿಚಿತರನ್ನು ಮನೆಗೆ ಕರೆತಂದು ಸಲುಗೆಯಿಂದ ವರ್ತಿಸಿ, ಹೆದರಿಸಿ ಹಣ ಕೀಳುವಂತೆ ಒತ್ತಾಯಿಸುತ್ತಿದ್ದ ಪತಿಯ ವರ್ತನೆಗೆ ಬೇಸತ್ತ ಮಹಿಳೆ ಗಂಡನ ವಿರುದ್ಧ ಠಾಣೆ ಮೆಟ್ಟಲೇರಿದ್ದಾಳೆ. ಜಿಲ್ಲೆಯ ನಂಜನಗೂಡು ತಾಲೂಕಿನ ಎಚಗುಡ್ಲ ಗ್ರಾಮದ ಅಯ್ಯಪ್ಪ ಎಂಬಾತ ತನ್ನ ಪತ್ನಿ ರತ್ನಮ್ಮಗೆ ಹಣಕ್ಕಾಗಿ ಕಿರುಕುಳ ನೀಡುತ್ತಿದ್ದ.
ಮೈಸೂರು ತಾಲೂಕಿನ ಉದ್ಭೂರು ಗ್ರಾಮದ ರತ್ನಮ್ಮ, ಎಚಗುಂಡ್ಲ ಗ್ರಾಮದ ಅಯ್ಯಪ್ಪನನ್ನು 6 ವರ್ಷಗಳ ಹಿಂದೆ ಮದುವೆಯಾಗಿದ್ದರು. ಒಂದು ಮಗುವಿನ ತಂದೆಯಾದ ಅಯ್ಯಪ್ಪ ಕುಡಿತದ ಚಟಕ್ಕೆ ದಾಸನಾಗಿದ್ದ. ಆಗಾಗ ಅಯ್ಯಪ್ಪ ಹಣಕ್ಕಾಗಿ ಪತ್ನಿಯನ್ನು ಪೀಡಿಸುತ್ತಿದ್ದು, ಅಪರಿಚಿತರನ್ನು ಮನೆಗೆ ಕರೆತಂದು ಸತ್ಕಾರ ಮಾಡುವ ನೆಪದಲ್ಲಿ ಸಲುಗೆಯಿಂದ ಮಾತಾಡಿ ಹಣ ವಸೂಲಿ ಮಾಡು ಎಂದು ಪೀಡಿಸುತ್ತಿದ್ದ.

ಅಷ್ಟೇ ಅಲ್ಲದೆ ನಾನು ಹೊರಗೆ ಹೋದ ವೇಳೆಯಲ್ಲಿ ಅನ್ಯ ಪುರುಷರನ್ನು ಮನೆಗೆ ಕರೆದುಕೊಂಡು ಬಂದು ಸಲುಗೆಯಿಂದ ಮಾತನಾಡಿಸಿ, ಹೆದರಿಸಿ ಹಣ ವಸೂಲಿ ಮಾಡು ಎಂದು ಹೇಳುತ್ತಿದ್ದ. ಇದರಿಂದ ಹೆದರಿದ ಪತ್ನಿ ಗಂಡನ ಮನೆ ಬಿಟ್ಟು ತವರು ಮನೆ ಸೇರಿದ್ದಾಳೆ.
ತನ್ನ ಸಮಸ್ಯೆಯನ್ನು ಗ್ರಾಮದ ಮುಖಂಡರಲ್ಲಿ ರತ್ನಮ್ಮ ಹೇಳಿಕೊಂಡಿದ್ದಾಳೆ ಆದರೆ ಅಲ್ಲಿ ನ್ಯಾಯ ಸಿಗದ ಕಾರಣ ರತ್ನಮ್ಮ ಈಗ ಪೊಲೀಸರ ಮೊರೆ ಹೋಗಿದ್ದಾರೆ. ಕುಡುಕ ಪತಿಯಿಂದ ರಕ್ಷಣೆ ನೀಡಿ ತನ್ನ ಮಗುವನ್ನು ಕೊಡಿಸುವಂತೆ ಪೊಲೀಸರಿಗೆ ಮನವಿ ಮಾಡಿಕೊಂಡಿದ್ದಾಳೆ.
-
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Moodbidri: ಮಹಿಳೆಯರನ್ನು ಮಂಚಕ್ಕೆ ಕರೆದಿದ್ದ ಆರೋಪ: ಮೂಡುಬಿದರೆ ಇನ್ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications