ನಾನು ಜ್ಯೋತಿಷಿ ಅಲ್ಲ, ಆಶಾವಾದಿ ಎಂದ ಡಿಕೆ ಶಿವಕುಮಾರ್
ಮೈಸೂರು, ನವೆಂಬರ್ 27: ನಾನು ಜ್ಯೋತಿಷಿ ಅಲ್ಲ, ಆಶಾವಾದಿ ಎಂದು ಮಾಜಿ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಮಹಾರಾಷ್ಟ್ರದ ರಾಜಕಾರಣ ರಾಜ್ಯ ರಾಜಕಾರಣದ ಮೇಲೆ ಪರಿಣಾಮ ಬೀರುವುದೇ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಜ್ಯೋತಿಷಿ ಅಲ್ಲ, ಆಶಾವಾದಿ ಎಂದು ಹೇಳಿದರು.
ರಾಜ್ಯ ರಾಜಕಾರಣದ ಬಗ್ಗೆ ಡಿಕೆ ಶಿವಕುಮಾರ್ ಮಾರ್ಮಿಕವಾಗಿ ನುಡಿದಿದ್ದಾರೆ. ಚುನಾವಣೆ ಬಗ್ಗೆ ಹಲವು ನಾಯಕರು ಮಾತನಾಡುವುದನ್ನು ನೋಡಿದ್ದೇನೆ. ನಾನು ಭವಿಷ್ಯ ನುಡಿಯಲ್ಲ ರಾಜ್ಯಕ್ಕೆ ಒಳ್ಳೆಯದಾಗಲಿ ಎಂದು ಬಯಸುತ್ತೇನೆ ಎಂದರು.

ಸ್ವಾರ್ಥ ಬಿಟ್ಟು ರಾಜ್ಯದ ವಿಚಾರದಲ್ಲಿ ಚಿಂತನೆ ನಡೆಸಬೇಕು, ರಾಜ್ಯಕ್ಕೆ ಗೌರವ ಸಿಗಬೇಕು ಸಂವಿಧಾನಕ್ಕೆ ಗೌರವ ಸಿಗಬೇಕು. ರಾಜಕಾರಣಿಗಳಿಗೂ ಗೌರವ ಸಿಗಬೇಕು.
ಇತ್ತೀಚಿನ ಬೆಳವಣಿಗೆ ರಾಜಕಾರಣಿಗಳಿಗೆ ಗೌರವ ಸಿಗುತ್ತಿಲ್ಲ. ಅದು ಆಗಲಿ ಅಂತ ಬಯಸುತ್ತೇನೆ ಎಂದು ನುಡಿದರು.
ವಕೀಲರಿಗೆ ಕೃತಜ್ಞತೆ ಸಲ್ಲಿಸಿದ, ಕಷ್ಟ ಕಾಲದಲ್ಲಿ ಸಹಕಾರ ನೀಡಿದಕ್ಕೆ ಧನ್ಯವಾದ ಸಮರ್ಪಿಸಿದರು. ನನ್ನ ಪರವಾಗಿ ಹೋರಾಟ ಮಾಡಿದ್ದಕ್ಕೆ ಧನ್ಯವಾದ, ನ್ಯಾಯಾಂಗದ ಮೇಲೆ ವಿಶ್ವಾಸವಿದೆ ಎಂದರು.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ












Click it and Unblock the Notifications