ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಾನು ಜ್ಯೋತಿಷಿ ಅಲ್ಲ, ಆಶಾವಾದಿ ಎಂದ ಡಿಕೆ ಶಿವಕುಮಾರ್

|
Google Oneindia Kannada News

ಮೈಸೂರು, ನವೆಂಬರ್ 27: ನಾನು ಜ್ಯೋತಿಷಿ ಅಲ್ಲ, ಆಶಾವಾದಿ ಎಂದು ಮಾಜಿ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಮಹಾರಾಷ್ಟ್ರದ ರಾಜಕಾರಣ ರಾಜ್ಯ ರಾಜಕಾರಣದ ಮೇಲೆ ಪರಿಣಾಮ ಬೀರುವುದೇ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಜ್ಯೋತಿಷಿ ಅಲ್ಲ, ಆಶಾವಾದಿ ಎಂದು ಹೇಳಿದರು.

ಮಂತ್ರಿ ಮಾಡ್ತೀನಿ ಅನ್ನೋದೂ ಭ್ರಷ್ಟಾಚಾರನೇ ಅಲ್ವ?; ಬಿಜೆಪಿಗೆ ಡಿಕೆಶಿ ಪ್ರಶ್ನೆಮಂತ್ರಿ ಮಾಡ್ತೀನಿ ಅನ್ನೋದೂ ಭ್ರಷ್ಟಾಚಾರನೇ ಅಲ್ವ?; ಬಿಜೆಪಿಗೆ ಡಿಕೆಶಿ ಪ್ರಶ್ನೆ

ರಾಜ್ಯ ರಾಜಕಾರಣದ ಬಗ್ಗೆ ಡಿಕೆ ಶಿವಕುಮಾರ್ ಮಾರ್ಮಿಕವಾಗಿ ನುಡಿದಿದ್ದಾರೆ. ಚುನಾವಣೆ ಬಗ್ಗೆ ಹಲವು ನಾಯಕರು ಮಾತನಾಡುವುದನ್ನು ನೋಡಿದ್ದೇನೆ. ನಾನು ಭವಿಷ್ಯ ನುಡಿಯಲ್ಲ ರಾಜ್ಯಕ್ಕೆ ಒಳ್ಳೆಯದಾಗಲಿ ಎಂದು ಬಯಸುತ್ತೇನೆ ಎಂದರು.

I Am Not A Astrologer Says DK Shivakumar

ಸ್ವಾರ್ಥ ಬಿಟ್ಟು ರಾಜ್ಯದ ವಿಚಾರದಲ್ಲಿ ಚಿಂತನೆ ನಡೆಸಬೇಕು, ರಾಜ್ಯಕ್ಕೆ ಗೌರವ ಸಿಗಬೇಕು ಸಂವಿಧಾನಕ್ಕೆ ಗೌರವ ಸಿಗಬೇಕು. ರಾಜಕಾರಣಿಗಳಿಗೂ ಗೌರವ ಸಿಗಬೇಕು.
ಇತ್ತೀಚಿನ ಬೆಳವಣಿಗೆ ರಾಜಕಾರಣಿಗಳಿಗೆ ಗೌರವ ಸಿಗುತ್ತಿಲ್ಲ. ಅದು ಆಗಲಿ ಅಂತ ಬಯಸುತ್ತೇನೆ ಎಂದು ನುಡಿದರು.

ವಕೀಲರಿಗೆ ಕೃತಜ್ಞತೆ ಸಲ್ಲಿಸಿದ, ಕಷ್ಟ ಕಾಲದಲ್ಲಿ ಸಹಕಾರ ನೀಡಿದಕ್ಕೆ ಧನ್ಯವಾದ ಸಮರ್ಪಿಸಿದರು. ನನ್ನ ಪರವಾಗಿ ಹೋರಾಟ ಮಾಡಿದ್ದಕ್ಕೆ ಧನ್ಯವಾದ, ನ್ಯಾಯಾಂಗದ ಮೇಲೆ ವಿಶ್ವಾಸವಿದೆ ಎಂದರು.

English summary
Former Minister DK Shivakumar Sais that I am Not A Atrologer I am Optimist.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X