ನಾನು ಚುನಾವಣೆಯಲ್ಲಿ ಸೋತಿರಬಹುದು, ಇನ್ನೂ ಸತ್ತಿಲ್ಲ: ಎಚ್‌ ವಿಶ್ವನಾಥ್

ಹುಣಸೂರು, ಡಿಸೆಂಬರ್ 18: ನಾನು ಚುನಾವಣೆಯಲ್ಲಿ ಸೋತಿರುವುದು ಆದರೆ ಇನ್ನೂ ಸತ್ತಿಲ್ಲ ಎಂದು ಹುಣಸೂರು ಪರಾಜಿತ ಬಿಜೆಪಿ ಅಭ್ಯರ್ಥಿ ಎಚ್‌.ವಿಶ್ವನಾಥ್ ತಿಳಿಸಿದ್ದಾರೆ.

ಬಿಜೆಪಿಗೆ ಸೇರ್ಪಡೆಯಾಗಲು ಬಿಜೆಪಿಗರಿಂದ ಹಣ ಪಡೆದಿದ್ದೇನೆ ಎಂದು ಸಾಕಷ್ಟು ಮಂದಿ ಅಪಪ್ರಚಾರ ಮಾಡಿದ್ದಾರೆ.ಟಿಪ್ಪು ಜಯಂತಿ ವಿಚಾರದಲ್ಲಿ ಈ ಹಿಂದೆ ಕ್ಷೇತ್ರದಲ್ಲಿ ಅನಾವಶ್ಯಕವಾಗಿ ಬಿಜೆಪಿ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಲಾಗಿತ್ತು. ಅವರ ವಿರುದ್ಧ ದಾಖಲಾಗಿರುವ ಪ್ರಕರಣ ಹಿಂಪಡೆಯಲು ಸರ್ಕಾರ ಮುಂದಾಗಿದೆ.

ಸತ್ಯವಂತರಂತೆ ನನ್ನ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ನಾನು ಹಣ ತಿಂದವನಲ್ಲ. ತಿನ್ನಿಸಿದವನು. ಯಾರ ಅನ್ನಕ್ಕೂ ಕೈ ಹಾಕಿಲ್ಲ ಎಂದು ಗುಡುಗಿದರು.

I May Have Lost The Election Not Dead Yet

ನಾನು 85 ಲಕ್ಷ ಮಕ್ಕಳಿಗೆ ಅನ್ನ ನೀಡಿದ್ದೇನೆ, ಯಶಸ್ವಿನಿ ಯೋಜನೆಯಡಿ ಗ್ರಾಮೀಣ ಪ್ರದೇಶದ ಜನರಿಗೆ ಆರೋಗ್ಯ ನೀಡಿದ್ದೇನೆ. ಹುಣಸೂರನ್ನು ನಾನು ಬೇರೆ ರೀತಿ ಅಭಿವೃದ್ಧಿ ಮಾಡಬೇಕು ಎನ್ನುವ ಆಸೆ ಇದೆ . ಸೋತಿದ್ದೇನೆ ಹೌದು ಅಭಿವೃದ್ಧಿ ಕಾರ್ಯ ಮಾತ್ರ ಬಿಡುವುದಿಲ್ಲ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+