Get Updates
Get notified of breaking news, exclusive insights, and must-see stories!

"ಎಲ್ಲದರಲ್ಲೂ ಮೂಗು ತೂರಿಸಲು ನಾನು ಸಾ.ರಾ.ಮಹೇಶ್ ಅಲ್ಲ"

ಮೈಸೂರು, ಮೇ 21: ಮೈಮುಲ್ ಹುದ್ದೆಗಳ ನೇಮಕಾತಿಯಲ್ಲಿ ಅವ್ಯವಹಾರ ಆರೋಪದ ವಿಚಾರವಾಗಿ ಪ್ರತಿಕ್ರಿಯಿಸಿದ ಶಾಸಕ ಜಿ.ಟಿ.ದೇವೇಗೌಡ, "ಸಾ.ರಾ.ಮಹೇಶ್ ಗೆ ಎಲ್ಲವೂ ಗೊತ್ತು. ಅವನಿಗೆ ಇರುವಷ್ಟು ಬುದ್ಧಿವಂತಿಕೆ ನನಗೆ ಇಲ್ಲ" ಎಂದು ವ್ಯಂಗ್ಯದ ಮಾತನ್ನಾಡಿದ್ದಾರೆ.

ಇಂದು ಮೈಸೂರಿನಲ್ಲಿ ಮಾತನಾಡಿದ ಅವರು, "ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಸದಸ್ಯರು ಅವರವರ ಕೆಲಸ ಮಾಡುವುದಕ್ಕೆ ನಾನು ಬಿಡುತ್ತೀನಿ. ಶಾಸಕನಾಗಿ ನಾನೇ ಎಲ್ಲವನ್ನು ಮಾಡಬೇಕು ಎನ್ನುವುದು ಸಾ.ರಾ.ಮಹೇಶ್ ಬುದ್ಧಿ. ಅವನಿಗೆ ಗೊತ್ತು ಎಲ್ಲಿ, ಏನಾಗಿದೆ ಅಂತ. ಸಾ.ರಾ.ಮಹೇಶ್ ಏನ್ ಕೆಲಸ ಮಾಡುತ್ತಾನೆ ಅಂತ ಎಲ್ಲರಿಗೂ ಗೊತ್ತು" ಎಂದು ಸ್ವಪಕ್ಷದ ಶಾಸಕನ ವಿರುದ್ಧ ತಿರುಗೇಟು ನೀಡಿದ್ದಾರೆ.

ಮೈಮುಲ್, ಡಿಸಿಸಿ ಬ್ಯಾಂಕ್ ಮುಂತಾದವು ಸ್ವಾಯತ್ತ ಸಂಸ್ಥೆಗಳು. ಅವುಗಳ ನಿರ್ವಹಣೆ ಮಾಡುವುದು ಸರ್ಕಾರದ ಜವಾಬ್ದಾರಿ. ಎಲ್ಲವನ್ನೂ ನಾನೇಕೆ ಮಾಡಲಿ.

I Wont Interfear In Every Matter Said Gt Devegowda Regarding Allegation On Mymul In Mysuru

ನನಗೆ ಮಾಡೋದಕ್ಕೆ ಬೇರೆ ಕೆಲಸ ಇಲ್ವ? ಎಲ್ಲಾ ವಿಚಾರದಲ್ಲೂ ಮೂಗು ತೂರಿಸುವುದಕ್ಕೆ ನಾನು ಸಾ.ರಾ. ಮಹೇಶ್ ಅಲ್ಲ ಎಂದು ಖಾರವಾಗೇ ಮಾತನಾಡಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+