ಛಾಯಾಚಿತ್ರ ಪ್ರತಿಭೆಗಳನ್ನು ಗುರುತಿಸಬೇಕಿದೆ: ಎಸ್.ತಿಪ್ಪೇಸ್ವಾಮಿ
ಮೈಸೂರು, ಫೆಬ್ರವರಿ 4 : ನಿಜವಾದ ಛಾಯಾಚಿತ್ರ ತೆಗೆಯುವ ಪ್ರತಿಭೆಗಳನ್ನು ಗುರುತಿಸುವ ಕೆಲಸವಾಗಬೇಕಿದ್ದು, ಛಾಯಾಚಿತ್ರಗಳು ಮನುಷ್ಯನ ವ್ಯಕ್ತಿತ್ವವನ್ನು ತೆರೆದಿಡಲಿದೆ ಎಂದು ಹಿರಿಯ ವನ್ಯಜೀವಿ ಛಾಯಾಗ್ರಾಹಕ ಎಸ್.ತಿಪ್ಪೇಸ್ವಾಮಿ ತಿಳಿಸಿದರು.
ಮೈಸೂರಿನ ಕಲಾಮಂದಿರದ ಸುಚಿತ್ರ ಕಲಾ ಗ್ಯಾಲರಿಯಲ್ಲಿ ಇಕೋಬ್ರೇನ್ ವತಿಯಿಂದ ಆಯೋಜಿಸಲಾದ ಓಪನ್ ಷಟರ್ ಛಾಯಾಚಿತ್ರ ಪ್ರದರ್ಶನದಲ್ಲಿ ಮಾತನಾಡಿ, ಮೈಸೂರು ಛಾಯಾಚಿತ್ರಗಳನ್ನು ಸೆರೆಹಿಡಿಯಲು ಹೇಳಿ ಮಾಡಿಸಿದಂತಹ ತಾಣ. ಇಲ್ಲಿ ತೆಗೆದಿರುವಂಥಹ ಎಷ್ಟೋ ಛಾಯಾಚಿತ್ರಗಳು ಪ್ರಶಸ್ತಿಯನ್ನು ಪಡೆದುಕೊಂಡಿವೆ. ಈಗ ಎಲ್ಲರೂ ಛಾಯಾಗ್ರಾಹಕರೇ ಆಗಿದ್ದಾರೆ. ಎಲ್ಲರಲ್ಲೂ ತಾನು ಚೆನ್ನಾಗಿ ಗಾಯಾಗ್ರಹಣ ಸೆರೆಹಿಡಿದಿದ್ದೇನೆ ಎಂಬ ಭಾವನೆ ಇರುತ್ತದೆ. ಅದರಲ್ಲಿಯೂ ನಿಜವಾದ ಪ್ರತಿಭೆಯನ್ನು ಹುಡುಕುವ ಕೆಲಸವಾಗಬೇಕು ಎಂದರು.[ಏಳು ಬಣ್ಣವಲ್ಲ ಇದು ಬಿಳಿಯಬಣ್ಣದ ಕಾಮನಬಿಲ್ಲು!]

ಅಬಿದ್ ಅಲಿ.ಎ.ಕೆ, ಭರತ್ ಕುಮಾರ್, ಭಗವತಿ.ಎಂ.ಆರ್, ದೇವದತ್ತ ಮಹಾರಾಣ, ಹೇಮಾ ಸುಬ್ರಮಣಿ, ಪ್ರವೀಣ್ ಅಯ್ಯರ್.ಕೆ.ವಿ, ರಘುಪ್ರಸಾದ್ ಅವರ ಛಾಯಾಚಿತ್ರವನ್ನು ಪ್ರದರ್ಶನದಲ್ಲಿ ಇರಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಬೆಂಗಳೂರಿನ ಕರ್ನಾಟಕ ಲಲಿತಕಲಾ ಅಕಾಡೆಮಿ ಅಧ್ಯಕ್ಷ ಡಾ.ಎಂ.ಎಸ್.ಮೂರ್ತಿ, ವನ್ಯಜೀವಿ ಛಾಯಾಗ್ರಾಹಕರಾದ ಕೃಪಾಕರ-ಸೇನಾನಿ ಉಪಸ್ಥಿತರಿದ್ದರು
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications