Get Updates
Get notified of breaking news, exclusive insights, and must-see stories!

ಛಾಯಾಚಿತ್ರ ಪ್ರತಿಭೆಗಳನ್ನು ಗುರುತಿಸಬೇಕಿದೆ: ಎಸ್.ತಿಪ್ಪೇಸ್ವಾಮಿ

ಮೈಸೂರು, ಫೆಬ್ರವರಿ 4 : ನಿಜವಾದ ಛಾಯಾಚಿತ್ರ ತೆಗೆಯುವ ಪ್ರತಿಭೆಗಳನ್ನು ಗುರುತಿಸುವ ಕೆಲಸವಾಗಬೇಕಿದ್ದು, ಛಾಯಾಚಿತ್ರಗಳು ಮನುಷ್ಯನ ವ್ಯಕ್ತಿತ್ವವನ್ನು ತೆರೆದಿಡಲಿದೆ ಎಂದು ಹಿರಿಯ ವನ್ಯಜೀವಿ ಛಾಯಾಗ್ರಾಹಕ ಎಸ್.ತಿಪ್ಪೇಸ್ವಾಮಿ ತಿಳಿಸಿದರು.

ಮೈಸೂರಿನ ಕಲಾಮಂದಿರದ ಸುಚಿತ್ರ ಕಲಾ ಗ್ಯಾಲರಿಯಲ್ಲಿ ಇಕೋಬ್ರೇನ್ ವತಿಯಿಂದ ಆಯೋಜಿಸಲಾದ ಓಪನ್ ಷಟರ್ ಛಾಯಾಚಿತ್ರ ಪ್ರದರ್ಶನದಲ್ಲಿ ಮಾತನಾಡಿ, ಮೈಸೂರು ಛಾಯಾಚಿತ್ರಗಳನ್ನು ಸೆರೆಹಿಡಿಯಲು ಹೇಳಿ ಮಾಡಿಸಿದಂತಹ ತಾಣ. ಇಲ್ಲಿ ತೆಗೆದಿರುವಂಥಹ ಎಷ್ಟೋ ಛಾಯಾಚಿತ್ರಗಳು ಪ್ರಶಸ್ತಿಯನ್ನು ಪಡೆದುಕೊಂಡಿವೆ. ಈಗ ಎಲ್ಲರೂ ಛಾಯಾಗ್ರಾಹಕರೇ ಆಗಿದ್ದಾರೆ. ಎಲ್ಲರಲ್ಲೂ ತಾನು ಚೆನ್ನಾಗಿ ಗಾಯಾಗ್ರಹಣ ಸೆರೆಹಿಡಿದಿದ್ದೇನೆ ಎಂಬ ಭಾವನೆ ಇರುತ್ತದೆ. ಅದರಲ್ಲಿಯೂ ನಿಜವಾದ ಪ್ರತಿಭೆಯನ್ನು ಹುಡುಕುವ ಕೆಲಸವಾಗಬೇಕು ಎಂದರು.[ಏಳು ಬಣ್ಣವಲ್ಲ ಇದು ಬಿಳಿಯಬಣ್ಣದ ಕಾಮನಬಿಲ್ಲು!]

Identifying talents is important: wild life photographer Tippeswamy

ಅಬಿದ್ ಅಲಿ.ಎ.ಕೆ, ಭರತ್ ಕುಮಾರ್, ಭಗವತಿ.ಎಂ.ಆರ್, ದೇವದತ್ತ ಮಹಾರಾಣ, ಹೇಮಾ ಸುಬ್ರಮಣಿ, ಪ್ರವೀಣ್ ಅಯ್ಯರ್.ಕೆ.ವಿ, ರಘುಪ್ರಸಾದ್ ಅವರ ಛಾಯಾಚಿತ್ರವನ್ನು ಪ್ರದರ್ಶನದಲ್ಲಿ ಇರಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಬೆಂಗಳೂರಿನ ಕರ್ನಾಟಕ ಲಲಿತಕಲಾ ಅಕಾಡೆಮಿ ಅಧ್ಯಕ್ಷ ಡಾ.ಎಂ.ಎಸ್.ಮೂರ್ತಿ, ವನ್ಯಜೀವಿ ಛಾಯಾಗ್ರಾಹಕರಾದ ಕೃಪಾಕರ-ಸೇನಾನಿ ಉಪಸ್ಥಿತರಿದ್ದರು

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+