ನಾಗರಹೊಳೆ: ಆನೆ ದಾಳಿಗೆ ಅರಣ್ಯಾಧಿಕಾರಿ ಬಲಿ
ಮೈಸೂರು, ಮಾರ್ಚ್ 03: ನಾಗರಹೊಳೆ ಹುಲಿ ಯೋಜನೆ ನಿದೇಶಕ ಎಸ್. ಮಣಿಕಂಠನ್ ಆನೆ ದಾಳಿಗೆ ಸಿಲುಕಿ ಶನಿವಾರ ಮೃತಪಟ್ಟಿದ್ದಾರೆ.
ದಕ್ಷ ಅರಣ್ಯಾಧಿಕಾರಿ ಎಂದು ಗುರುತಿಸಿಕೊಂಡಿದ್ದ ಎಸ್ ಮಣಿಕಂಠನ್ ಆನೆ ದಾಳಿಗೆ ಸಿಲುಕಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಡಿಬಿ ಕುಪ್ಪೆ ವಲಯದ ಬಳ್ಳೆ ಅರಣ್ಯದಲ್ಲಿ ಜಿಪಿಎಸ್ ಲೊಕೇಶನ್ ಕಾರ್ಯದಲ್ಲಿ ತೊಡಗಿದ್ದಾಗ ಆನೆ ಏಕಾಏಕಿ ದಾಳಿ ಮಾಡಿದೆ. ಅನಿರೀಕ್ಷಿತ ದಾಳಿಯಿಂದ ತಪ್ಪಿಸಿಕೊಳ್ಳಲಾಗದೆ ಮಣಿಕಂಠನ್, ಗಂಭೀರವಾಗಿ ಗಾಯಗೊಂಡರು.

ಎಚ್ ಡಿ ಕೋಟೆಯ ಸರಕಾರಿ ಆಸ್ಪತ್ರೆಗೆ ಕರೆ ತರುವಷ್ಷರಲ್ಲಿ ಅವರ ಪ್ರಾಣ ಪಕ್ಷಿ ಹಾರಿ ಹೋಗಿತ್ತು. ಮಣಿಕಂಠನ್ ಮತ್ತವರ ತಂಡ ಜೀಪು ನಿಲ್ಲಿಸಿ ಹುಲಿ ಗಣತಿಗೆ ಸಂಬಂಧಿಸಿದ ಜಿಪಿಎಸ್ ಲೊಕೇಶನ್ ಕಾರ್ಯದಲ್ಲಿ ತೊಡಗಿದ್ದರು. ಪೊದೆಯಿಂದ ಏಕಾಏಕಿ ಬಂದ ಆನೆ ಬಿಳಿ ಅಂಗಿ ಧರಿಸಿದ್ದ ಮಣಿಕಂಠನ್ ಅವರ ಮೇಲೆ ಎರಗಿದೆ. ಜತೆಗಿದ್ದ ಆರ್ ಎಫ್ ಒ ಸುಬ್ರಮಣ್ಯ ಓಡಿ ಪಾರಾಗಿದ್ದಾರೆ.
More From
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications