ನಾಗರಹೊಳೆ: ಆನೆ ದಾಳಿಗೆ ಅರಣ್ಯಾಧಿಕಾರಿ ಬಲಿ
ಮೈಸೂರು, ಮಾರ್ಚ್ 03: ನಾಗರಹೊಳೆ ಹುಲಿ ಯೋಜನೆ ನಿದೇಶಕ ಎಸ್. ಮಣಿಕಂಠನ್ ಆನೆ ದಾಳಿಗೆ ಸಿಲುಕಿ ಶನಿವಾರ ಮೃತಪಟ್ಟಿದ್ದಾರೆ.
ದಕ್ಷ ಅರಣ್ಯಾಧಿಕಾರಿ ಎಂದು ಗುರುತಿಸಿಕೊಂಡಿದ್ದ ಎಸ್ ಮಣಿಕಂಠನ್ ಆನೆ ದಾಳಿಗೆ ಸಿಲುಕಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಡಿಬಿ ಕುಪ್ಪೆ ವಲಯದ ಬಳ್ಳೆ ಅರಣ್ಯದಲ್ಲಿ ಜಿಪಿಎಸ್ ಲೊಕೇಶನ್ ಕಾರ್ಯದಲ್ಲಿ ತೊಡಗಿದ್ದಾಗ ಆನೆ ಏಕಾಏಕಿ ದಾಳಿ ಮಾಡಿದೆ. ಅನಿರೀಕ್ಷಿತ ದಾಳಿಯಿಂದ ತಪ್ಪಿಸಿಕೊಳ್ಳಲಾಗದೆ ಮಣಿಕಂಠನ್, ಗಂಭೀರವಾಗಿ ಗಾಯಗೊಂಡರು.

ಎಚ್ ಡಿ ಕೋಟೆಯ ಸರಕಾರಿ ಆಸ್ಪತ್ರೆಗೆ ಕರೆ ತರುವಷ್ಷರಲ್ಲಿ ಅವರ ಪ್ರಾಣ ಪಕ್ಷಿ ಹಾರಿ ಹೋಗಿತ್ತು. ಮಣಿಕಂಠನ್ ಮತ್ತವರ ತಂಡ ಜೀಪು ನಿಲ್ಲಿಸಿ ಹುಲಿ ಗಣತಿಗೆ ಸಂಬಂಧಿಸಿದ ಜಿಪಿಎಸ್ ಲೊಕೇಶನ್ ಕಾರ್ಯದಲ್ಲಿ ತೊಡಗಿದ್ದರು. ಪೊದೆಯಿಂದ ಏಕಾಏಕಿ ಬಂದ ಆನೆ ಬಿಳಿ ಅಂಗಿ ಧರಿಸಿದ್ದ ಮಣಿಕಂಠನ್ ಅವರ ಮೇಲೆ ಎರಗಿದೆ. ಜತೆಗಿದ್ದ ಆರ್ ಎಫ್ ಒ ಸುಬ್ರಮಣ್ಯ ಓಡಿ ಪಾರಾಗಿದ್ದಾರೆ.
More From
-
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ -
ಬೆಂಗಳೂರು ಏರ್ಪೋರ್ಟ್ಗೆ ಸತತ 4ನೇ ಬಾರಿಯೂ ವಿಶ್ವದ 'ಅತ್ಯುತ್ತಮ ಏರ್ಪೋರ್ಟ್'ಪ್ರಶಸ್ತಿ -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ












Click it and Unblock the Notifications