ಮೈಸೂರಿನಲ್ಲಿ ಗನ್ ಫೈರ್: ಜಯ ಕರ್ನಾಟಕ ಜಿಲ್ಲಾಧ್ಯಕ್ಷ ಪೊಲೀಸರ ವಶಕ್ಕೆ
ಮೈಸೂರು, ಜುಲೈ 14: ನಗರದ ಹೊರವಲಯದ ವಿಜಯನಗರ ನಾಲ್ಕನೇ ಹಂತದಲ್ಲಿ ಬಂದೂಕು ಫೈರಿಂಗ್ ನಡೆದಿದ್ದು, ಯಾವುದೇ ಜೀವ ಹಾನಿಯಾಗಿಲ್ಲ.
ಕ್ಷುಲ್ಲಕ ಕಾರಣಕ್ಕೆ ಜಯಕರ್ನಾಟಕ ಸಂಘಟನೆಯ ಮೈಸೂರು ಜಿಲ್ಲಾ ಅಧ್ಯಕ್ಷ ಸತೀಶ್ ಗೌಡ ಎಂಬುವರು ನಾಲ್ಕು ಸುತ್ತು ಗುಂಡು ಹಾರಿಸಿದ್ದಾನೆ. ಈ ಕುರಿತು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಟ್ರಾವಲ್ಸ್ ಕಾರು ಚಾಲಕನೋರ್ವನಿಗೆ ಹೆದರಿಸುವ ಉದ್ದೇಶದಿಂದ ಸತೀಶ್ ಗೌಡ ನಾಲ್ಕು ಸುತ್ತು ಗುಂಡು ಹಾರಿಸಿದ್ದು ಚಾಲಕನ ಜೀವನಕ್ಕೆ ಯಾವುದೇ ಅಪಾಯ ಆಗಿಲ್ಲ.

ತಡರಾತ್ರಿ ಸತೀಶ್ ಗೌಡ ಅವರನ್ನು ಪಿಕಪ್ ಮಾಡಲು ಕಾರು ತೆಗೆದುಕೊಂಡು ಟ್ರಾವಲ್ಸ್ ಚಾಲಕ ಹೋಗಿದ್ದಾನೆ. ಈ ಹಂತದಲ್ಲಿ ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದು ಸತೀಶ್ ಗೌಡ ಫೈರಿಂಗ್ ಮಾಡಿದ್ದಾನೆ. ಸತೀಶ್ ಗೌಡ ಪಾನಮತ್ತನಾಗಿದ್ದ ಎನ್ನಲಾಗಿದೆ.
ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸತೀಶ್ ಗೌಡನನ್ನು ವಿಚಾರಣೆ ನಡೆಸುತ್ತಿದ್ದಾರೆ.
More From
-
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ












Click it and Unblock the Notifications