ಗೀತಾ ಮಹಾದೇವಪ್ರಸಾದ್ ವಿರುದ್ಧ ಭ್ರಷ್ಟಾಚಾರದ ದೂರು
ಚಾಮರಾಜನಗರ, ಜುಲೈ 4 : ಶಾಸಕಿ ಗೀತಾ ಮಹದೇವ್ ಪ್ರಸಾದ್ ಮೇಲೆ ಪ್ರಕರಣ ಒಂದರ ತೂಗುಗತ್ತಿ ನಿಂತಿದೆ. ರೂಫ್ ಟಾಪ್ ಸೋಲಾರ್ ಘಟಕ ಅಳವಡಿಕೆ ಯೋಜನೆಯಲ್ಲಿ ಬೇನಾಮಿ ಕಂಪನಿ ಮೂಲಕ ಟೆಂಡರ್ ಪಡೆದಿದ್ದಾರೆ ಎಂದು ಗುಂಡ್ಲುಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಗೀತಾ ಮಹದೇವಪ್ರಸಾದ್ ವಿರುದ್ಧ ಅಕ್ರಮದ ಆರೋಪ ಕೇಳಿಬಂದಿದ್ದು, ಆದಾಯ ತೆರಿಗೆ ಇಲಾಖೆಯಲ್ಲಿ ದೂರು ದಾಖಲಾಗಿದೆ.
ರಾಜ್ಯದಲ್ಲಿ ನಿರ್ಮಾಣಗೊಳ್ಳಲಿರುವ 193 ಗೋದಾಮು ನಿಗಮದ ಕಟ್ಟಡಗಳಲ್ಲಿ ರೂಫ್ ಟಾಪ್ ಸೋಲಾರ್ ಘಟಕಗಳಲ್ಲಿ 18 ಲಕ್ಷ ರೂ. ಪಾವತಿಸಿ 2.500 ಕೋಟಿ ರೂ. ಮೊತ್ತದ ಟೆಂಡರ್ ಪಡೆದಿರುವ ಆರೋಪ ಎದುರಾಗಿದ್ದು, ರಾಜ್ಯ ಗೋದಾಮು ನಿಗಮದಲ್ಲಿ ರೂಫ್ ಟಾಪ್ ಸೋಲಾರ್ ಉತ್ಪಾದನಾ ಘಟಕ ಅಳವಡಿಕೆಯಲ್ಲಿ ಟೆಂಡರ್ ಪ್ರಕ್ರಿಯೆಯಲ್ಲಿ ಕೇವಲ ಶಾಸಕಿ ಗೀತಾ ಮಹದೇವಪ್ರಸಾದ್ ಅವರ ನಿಯಂತ್ರಣದಲ್ಲಿರುವ ಕಂಪನಿ ಮಾತ್ರ ಭಾಗವಹಿಸಿತ್ತು ಎನ್ನಲಾಗುತ್ತಿದೆ.

ಬೆಂಗಳೂರಿನ ಎಸ್.ಟಿ. ಮೂರ್ತಿ ಎಂಬವರು 100 ಮೆಗಾವ್ಯಾಟ್ ಉತ್ಪಾದನಾ ಸಾಮರ್ಥ್ಯದ ಉತ್ಪಾದನಾ ಘಟಕಗಳ ಟೆಂಡರ್ 25 ವರ್ಷಗಳ ಅವಧಿಗೆ ಪಡೆಯಲಾಗಿದೆ ಎಂದು ತನಿಖೆಗೆ ಕೋರಿ ಆದಾಯ ತೆರಿಗೆ ಇಲಾಖೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ಬಲ್ಲಮೂಲಗಳಿಂದ ತಿಳಿದುಬಂದಿದೆ.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications