ಉಪಚುನಾವಣೆ: ಚುನಾವಣಾಧಿಕಾರಿಯಾಗಿ ಜೆ.ಜಗದೀಶ್ ನೇಮಕ
ಮೈಸೂರು, ಮಾರ್ಚ್ 14: ಮೈಸೂರು ಜಿಲ್ಲೆಯ ನಂಜನಗೂಡು ಹಾಗೂ ಚಾಮರಾಜನಗರದ ಗುಂಡ್ಲುಪೇಟೆ ಉಪಚುನಾವಣೆಗೆ ಮಾರ್ಚ್ 14ರಿಂದ 21ರವರೆಗೆ ನಾಮಪತ್ರ ಸಲ್ಲಿಸಬಹುದಾಗಿದ್ದು, ಚುನಾವಣಾಧಿಕಾರಿಯಾಗಿ ಮೈಸೂರು ಪಾಲಿಕೆಯ ಆಯುಕ್ತ ಜೆ. ಜಗದೀಶ್ ನೇಮಕವಾಗಿದ್ದಾರೆ.[ನಂಜನಗೂಡು: ನಾಮಪತ್ರ ಸಲ್ಲಿಕೆಗೆ ಮಾರ್ಚ್ 21 ಕಡೆಯ ದಿನಾಂಕ]
ಪಾಲಿಕೆಯ ಆಯುಕ್ತ ಜೆ.ಜಗದೀಶ್ ಇದೀಗ ಚುನಾವಣಾಧಿಕಾರಿಯಾಗಿ ನೇಮಕಗೊಂಡಿದ್ದು, ಚುನಾವಣೆಗೆ ಸಂಬಂಧಿಸಿದ ಕಾರ್ಯಗಳನ್ನು ನಿಭಾಯಿಸಲಿದ್ದಾರೆ. ಮಾರ್ಚ್ 21 ರ ಮಧ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ಸಲ್ಲಿಸಬಹುದು. ಹಾಗೆಯೇ ಮಾರ್ಚ್ 22 ರಂದು ನಾಮಪತ್ರ ಪರಿಶೀಲನಾ ಕಾರ್ಯ ನಡೆಯಲಿದೆ. ಮಾರ್ಚ್ 24 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.[ಇದು ಪ್ರಚಾರವೋ, ವಿಜಯೋತ್ಸವವೋ ಗೊತ್ತಾಗುತ್ತಿಲ್ಲ: ಬಿ.ಎಸ್.ವೈ]

ಏ.9 ರಂದು ಮತದಾನ ನಡೆಯಲಿದ್ದು, ಅಭ್ಯರ್ಥಿಗಳ ಭವಿಷ್ಯ ಏ.13 ರಂದು ನಿರ್ಧಾರವಾಗಲಿದೆ. ಈ ನಡುವೆ ಚುನಾವಣಾ ಆಯೋಗದ ನಿಯಮದಂತೆ ಈ ಚುನಾವಣೆಯಲ್ಲಿ ಓರ್ವ ಅಭ್ಯರ್ಥಿ 28 ಲಕ್ಷ ರೂ. ಗಿಂತ ಹೆಚ್ಚು ಖರ್ಚು ಮಾಡುವಂತಿಲ್ಲ ಎಂದು ಆಯೋಗ ಸೂಚಿಸಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications